ಸ್ಪಷ್ಟವಾಗಿ ಹೇಳುತ್ತೇನೆ,ಬೊಮ್ಮಾಯಿ ಮುಂದುವರೆಯಲಿದ್ದಾರೆ: ಸಚಿವ ಕೋಟ
Team Udayavani, Dec 20, 2021, 10:40 AM IST
ಬೆಳಗಾವಿ : ನಾನು ನನ್ನ ಪ್ರಕಾರ ಸ್ಪಷ್ಟವಾಗಿ ಹೇಳುತ್ತೇನೆ,ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ,ಅವರ ನಾಯಕತ್ವದಲ್ಲಿ ಎಲ್ಲವೂ ನಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೋಮವಾರ ಹೇಳಿಕೆ ನೀಡಿದ್ದಾರೆ.
ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ತಮ್ಮಜಿಲ್ಲೆಯಲ್ಲಿ ಮಾತನಾಡುವಾಗ ಭಾವನಾತ್ಮಕವಾಗಿ ಮಾತನಾಡಿದ್ದು, ಆಡಳಿತಾತ್ಮಕ ವಾಗಿ ಕ್ಷೇತ್ರದಲ್ಲಿ ಕುಟುಂಬದ ಸದಸ್ಯ ಅಂತ ಹೇಳಿದರು. ಅದರಲ್ಲಿ ಪ್ರೀತಿ, ಭಾವುಕ ವಿಚಾರ ಹೇಳಿದ್ದಾರೆ.ರಾಜ್ಯದ ಬೆಳವಣಿಗೆಗೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ.ಯಾರು ಯಾರು ಏನೇನು ಹೇಳಿದ್ದಾರೋ ಅವರವರಿಗೆ ಬಿಟ್ಟಿದ್ದು ಎಂದರು.
ಎಂ.ಇ.ಎಸ್ ಪುಂಡಾಟಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾದುವುದು ಸರಿಯಲ್ಲ.ಪುಂಡಾಟವನ್ನು ಕಾನೂನು ರೀತಿಯಲ್ಲೇ ಕ್ರಮ ಕೈಗೊಂಡು ಬಗೆಹರಿಸಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ