ಮಹಾ ಗಡಿ ವಿವಾದ; ಬಸ್ ಗಳಿಗೆ ಮಸಿ ಬಳಿದು ಉಭಯ ರಾಜ್ಯಗಳಲ್ಲಿ ಆಕ್ರೋಶ
Team Udayavani, Nov 25, 2022, 6:05 PM IST
ಬೆಳಗಾವಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ತೀವ್ರವಾಗಿರುವ ವೇಳೆಯಲ್ಲಿ ಉಭಯ ರಾಜ್ಯಗಳಲ್ಲಿ ಸಂಘಟನೆಗಳ ಕಾರ್ಯಕರ್ತರು ಬಸ್ ಗಳ ಮೇಲೆ ಪರಸ್ಪರ ವಿರೋಧಿ ಬರಹಗಳನ್ನು ಬರೆದು ಆಕ್ರೋಶ ಹೊರ ಹಾಕಿರುವ ಬಗ್ಗೆ ವರದಿಯಾಗಿದೆ.
ಪುಣೆ ಯಲ್ಲಿ ಕರ್ನಾಟಕದ ಬಸ್ಗಳಿಗೆ ಮಸಿ ಬಳಿದು ಬಳಿದ ಮರಾಠ ಮಹಾಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕರ್ನಾಟಕದ ವಿರುದ್ಧ ಆಕ್ರೋಶದಲ್ಲಿ ಘೋಷಣೆಗಳನ್ನು ಕೂಗಿದರು. ಸಿಎಂ ಬೊಮ್ಮಾಯಿ ಅವರ ವಿರುದ್ಧ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕುರಿತು “ರಾಜ್ಯದ ಒಂದು ಇಂಚು ಭೂಮಿಯನ್ನು ಸಹ ಬಿಡುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ನೀಡಿದ್ದಾರೆ.
ಕಲಬುರಗಿ: ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರ ಆಕ್ರೋಶ
ಮಹಾರಾಷ್ಟ್ರ ದಲ್ಲಿ ಕರ್ನಾಟಕ ಬಸ್ ಗಳಿಗೆ ಮಸಿ ಬಳಿದಿರುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ನವನಿರ್ಮಾಣ ಸೇನೆ ಕಲಬುರಗಿ ಜಿಲ್ಲಾಘಟಕದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ರವೀಂದ್ರ ಜಮಾದಾರ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರ ಬಸ್ ಗೆ ಮಸಿ ಬಳಿದು ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದರು.
ನಮ್ಮ ಗಡಿ ತಂಟೆಗೆ ಬಂದರೆ ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಗಡಿ ವಿವಾದ ಕುರಿತು ಪ್ರಕರಣ ನ್ಯಾಯಾ ಲಯದಲ್ಲಿ ಇರುವಾಗ ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ