ಕಾರ್ಪೆಟ್ ಅಡಿ ನುಸುಳಬೇಡಿ: ಚೀನಾಕ್ಕೆ ಭಾರತ ಬುದ್ಧಿವಾದ
Team Udayavani, Apr 20, 2021, 8:20 PM IST
ಬೀಜಿಂಗ್: “ನಾಯಕರು ಗಡಿಯಲ್ಲಿ ಶಾಂತಿ ಕಾಪಾಡುವ ಕುರಿತು ಒಲವು ಹೊಂದಿರುವಾಗ ಚೀನಾ ಸೇನೆ, ಕಾರ್ಪೆಟ್ ಅಡಿಯಲ್ಲಿ ಮುನ್ನುಗ್ಗಲು ಯತ್ನಿಸಬಾರದು’- ಹೀಗೆಂದು ಭಾರತ, ನೆರೆಯ ಕಮ್ಯುನಿಸ್ಟ್ ರಾಷ್ಟ್ರಕ್ಕೆ ಬುದ್ಧಿ ಹೇಳಿದೆ.
ಜಾಗತಿಕ ವ್ಯವಹಾರಗಳ ಭಾರತೀಯ ಮಂಡಳಿಯ ವರ್ಚುವಲ್ ಶೃಂಗದಲ್ಲಿ ಮಾತನಾಡಿದ, ಚೀನಾದಲ್ಲಿನ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ, “ಉಭಯ ರಾಷ್ಟ್ರಗಳ ನಿರ್ಣಾಯಕ ಒಪ್ಪಂದಗಳನ್ನು ಚೀನಾ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
“ಬಹು ಧ್ರುವೀಯ ಜಗತ್ತಿನಲ್ಲಿ ಒಪ್ಪಂದ ಮತ್ತು ಸಮಾಲೋಚನೆಗೂ ಮುನ್ನ ಯಾವ ರಾಷ್ಟ್ರವೂ ತನ್ನದೇ ಅಜೆಂಡಾ ಆಧಾರಿತ ನಿರ್ಣಯಕ್ಕೆ ಬರಬಾರದು. ಇತರರ ಅಭಿಪ್ರಾಯ ಅಲಕ್ಷಿಸಿ, ಸ್ವಹಿತಾಸಕ್ತಿ ಸ್ಥಾಪಿಸಲು ಯತ್ನಿಸಬಾರದು’ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಆಕ್ಸಿಜನ್ ಪೂರೈಕೆ ಮಾಡಲು ತುರ್ತು ಕ್ರಮ : JSW ಸ್ಟೀಲ್ ದಿನಕ್ಕೆ 400 ಟನ್ ಆಮ್ಲಜನಕ ಪೂರೈಕೆ
ಮತ್ತೆ ಕಿರಿಕ್: ಇನ್ನೊಂದೆಡೆ, ಎಲ್ಎಸಿ ಸನಿಹದ ಕ್ಸಿನ್ಜಿಯಾಂಗ್ನಲ್ಲಿ ಸುಧಾರಿತ ರಾಕೆಟ್ ಲಾಂಚರ್ಗಳನ್ನು ಚೀನಾ ನಿಯೋಜಿಸಿದೆ. ಈ ಪ್ರಾಂತ್ಯದ 17 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಜಾಗದಲ್ಲಿ ಫಿರಂಗಿ ದಳಗಳೊಂದಿಗೆ ಲಾಂಚರ್ ವ್ಯವಸ್ಥೆ ಸಿದ್ಧವಾಗಿದೆ ಎಂದು ಪಿಎಲ್ಎ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್