ಮಿದುಳು ಕ್ಯಾನ್ಸರ್‌ ಚಿಕಿತ್ಸೆ ಭಾರತೀಯ ವೈದ್ಯೆತಂಡ ಕೊಡುಗೆ


Team Udayavani, May 20, 2023, 7:26 AM IST

BRAIN CANCER

ವಾಷಿಂಗ್ಟನ್‌: ಮಿದುಳಿನ ಕ್ಯಾನ್ಸರ್‌ಗೆ ಗುರಿಯಾಗಿರುವ ರೋಗಿಗಳಿಗೆ ನೀಡುವ ಚಿಕಿತ್ಸೆಗೆ ಬಹುದೊಡ್ಡ ಸಹಾಯ ಒದಗಿಸುವಂಥ ಆವಿಷ್ಕಾರವನ್ನು ಭಾರತ ಮೂಲದ ವೈದ್ಯೆ ನೇತೃತ್ವದ ಅಮೆರಿಕ ವೈದ್ಯರ ತಂಡ ಪತ್ತೆಹಚ್ಚಿದ್ದು, ಈ ಆವಿಷ್ಕಾರ ರೋಗಿಗಳ ಜೀವ ಉಳಿಸುವಲ್ಲಿ ಸಹಾಯವಾಗಲಿದೆ ಎಂದು “ನೇಚರ್‌” ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ.

ವರದಿಗಳ ಪ್ರಕಾರ ಭಾರತದ ಕೇರಳ ಮೂಲದ ವೈದ್ಯೆಯಾದ ಸರಿತಾ ಕೃಷ್ಣಾ ಅವರ ನೇತೃತ್ವದಲ್ಲಿ ಸ್ಯಾನ್‌ಫ್ಯಾನ್ಸಿಸ್ಕೋ ಮೆಡಿಕಲ್‌ ಸೆಂಟರ್‌ ಹಾಗೂ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದ ವಿಜ್ಞಾನಿಗಳು ಸಂಶೋಧನೆಯೊಂದನ್ನು ಕೈಗೊಂಡಿದ್ದಾರೆ. ಆ ಪ್ರಕಾರ ಕ್ಯಾನ್ಸರ್‌ಗೆ ಗುರಿಯಾಗಿರುವ ಮಿದುಳಿನ ಜೀವಕೋಶಗಳು ಇತರೆ ಆರೋಗ್ಯಕರ ಜೀವಕೋಶಗಳೊಂದಿಗೆ ಸಂಪರ್ಕಸಾಧಿಸಬಲ್ಲವು. ಈ ರೀತಿ ಸಂಪರ್ಕ ಸಾಧಿಸಿದರೆ ರೋಗಿಯ ಮಿದುಳಿನ ಕ್ಯಾನ್ಸರ್‌ ಉಲ್ಬಣಗೊಳ್ಳುವ ಜತೆಗೆ ಆತನ ಅರಿವಿನ ಶಕ್ತಿ ವೇಗವಾಗಿ ನಷ್ಟವಾಗುವುದಲ್ಲದೇ ಬೇಗ ಸಾವಿನ ಅಂಚಿಗೆ ನೂಕಬಲ್ಲದಂತೆ.

ಆದರೆ, ಈ ಕ್ಯಾನ್ಸರ್‌ಪೀಡಿತ ಹಾಗೂ ಆರೋಗ್ಯಕರ ಜೀವಕೋಶಗಳ ಸಂಪರ್ಕವನ್ನು ಸಾಮಾನ್ಯವಾಗಿ ಬಳಕೆಮಾಡುವ ಆ್ಯಂಟಿ-ಸೀಜರ್‌ ಡ್ರಗ್‌ ಗುಣಪಡಿಸಬಲ್ಲದು ಎಂದು ಸಂಶೋಧಕರ ತಂಡ ಪತ್ತೆ ಹಚ್ಚಿದೆ. ಈ ಚಿಕಿತ್ಸೆ ವಿಧಾನವು ಮಿದುಳಿನ ಕ್ಯಾನ್ಸರ್‌ನಲ್ಲಿ ಅತೀ ಅಪಾಯಕಾರಿ ಎನ್ನಲಾಗುವ ಗ್ಲಿಯೋಬ್ಲಾಸ್ಟೋಮಾ ರೋಗಕ್ಕೆ ತುತ್ತಾದ ರೋಗಿಗಳ ಜೀವಿತಾವಧಿ ವೃದ್ಧಿಸಲು ಸಹಾಯವಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.