ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣ : ಬಜೆಟ್ ಗೆ ಆನಂದ್ ಮಹೀಂದ್ರಾ ಪ್ರಶಂಸೆ
Team Udayavani, Feb 1, 2022, 2:45 PM IST
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಗೆ ಉದ್ಯಮಿ ಆನಂದ್ ಮಹೀಂದ್ರಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬಜೆಟ್ ಮಂಡನೆಯ ಬಳಿಕ , ”ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣವಾಗಿದೆ.ನಿರ್ಮಲಾ ಸೀತಾರಾಮನ್ ಅವರ ಚಿಕ್ಕ ಬಜೆಟ್ ಮಂಡನೆ ಅತ್ಯಂತ ಪ್ರಭಾವಶಾಲಿಯಾಗಿದೆ ಎಂದು ಸಾಬೀತುಪಡಿಸಬಹುದು…” ಎಂದು ಭಾರತದ ಬಿಲಿಯನೇರ್ ಉದ್ಯಮಿ, ಮತ್ತು ವ್ಯಾಪಾರ ಸಮೂಹ ಸಂಸ್ಥೆಯಾದ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.
Brevity has always been a virtue. @nsitharaman ‘s shortest budget address may prove to be the most impactful…
— anand mahindra (@anandmahindra) February 1, 2022
ಮಹೀಂದ್ರಾ ಅವರ ಟ್ವೀಟನ್ನು ನೂರಾರು ಮಂದಿ ರೀ ಟ್ವೀಟ್ ಮಾಡಿದ್ದು, ಸಾವಿರಾರು ಮಂದಿ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.
ಇದನ್ನೂ ಓದಿ : ಜನಪ್ರಿಯ ಘೋಷಣೆಗಳಿಲ್ಲದ ಕೇಂದ್ರ ಬಜೆಟ್ 2022: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ