ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠೆ ವೇಳೆ ಪೇಜಾವರ ಶ್ರೀಗಳ ಜತೆಗಿದ್ದೆ :ಬಿಎಸ್‌ವೈ

ಪೇಜಾವರ ಶ್ರೀಗಳ ವೃಂದಾವನ ಸನ್ನಿಧಿಯಲ್ಲಿ ಬಿಎಸ್‌ವೈ ಸ್ಮರಣೆ

Team Udayavani, Dec 24, 2020, 9:25 PM IST

ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠೆ ವೇಳೆ ಪೇಜಾವರ ಶ್ರೀಗಳ ಜತೆಗಿದ್ದೆ :ಬಿಎಸ್‌ವೈ

ಉಡುಪಿ : ಅಯೋಧ್ಯೆಯಲ್ಲಿ 1992ರ ಡಿ. 6ರಂದು ವಿವಾದಿತ ಕಟ್ಟಡ ಧ್ವಂಸಗೊಂಡ ಬಳಿಕ ಅದೇ ಜಾಗದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಿಸಿ ಕರಸೇವಕರ ಸಮ್ಮುಖ ರಾಮಲಲ್ಲಾ ವಿಗ್ರಹವನ್ನು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಪ್ರತಿಷ್ಠೆ ಮಾಡಿದ ಸಂದರ್ಭ ನಾನೂ ಅಲ್ಲಿದ್ದು ಅದಕ್ಕೆ ಸಾಕ್ಷಿಯಾದದ್ದು ನನ್ನ ಈ ಜನ್ಮದ ಮಹಾಭಾಗ್ಯ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಹೇಳಿದ್ದಾರೆ.

ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ 82ನೇ ಸನ್ಯಾಸ ಪೀಠಾರೋಹಣ ವರ್ಧಂತಿ ಸಂಸ್ಮರಣಾರ್ಥ ಬೆಂಗಳೂರು ಕತ್ರಿಗುಪ್ಪೆಯ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿರುವ ಶ್ರೀಗಳ ವೃಂದಾವನ ಸನ್ನಿಧಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು .

8ನೇ ವರ್ಷ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿ 80 ವರ್ಷಗಳ ಸುದೀರ್ಘ‌ ಅವಧಿಗೆ ವೇದಾಂತ ಸಾಮ್ರಾಜ್ಯವನ್ನು ಪರಿಶುದ್ಧ ಚಾರಿತ್ರ್ಯ, ಕಠಿನ ತಪಸ್ಸು, ಸ್ವಾಧ್ಯಾಯ, ವಿದ್ವತ್ತು ಹಾಗೂ ಮಾನವೀಯ ಕಳಕಳಿಯ ಅಸಂಖ್ಯ ಸೇವಾಕಾರ್ಯಗಳಿಂದ ಯಶಸ್ವಿಯಾಗಿ ಮುನ್ನಡೆಸಿ ಕೋಟ್ಯಂತರ ಭಕ್ತರ ಶ್ರದ್ಧೆ ನಂಬಿಕೆಗೆ ಪಾತ್ರರಾದ ಶ್ರೀ ವಿಶ್ವೇಶತೀರ್ಥರು ಈ ದೇಶ ಕಂಡ ಮಹಾನ್‌ ಯೋಗಿ, ಸಾಧಕ ಯತಿ ಎಂದು ಅವರು ಬಣ್ಣಿಸಿದರು.

ಇದನ್ನೂ ಓದಿ:ಉತ್ತರ ಒಡಿಶಾ ವಿಶ್ವವಿದ್ಯಾಲಕ್ಕೆ ಮಹಾರಾಜ ಭಂಜ್‌ ದೇವರ ಹೆಸರು

ಶ್ರೀಪಾದರ ನೂತನ ವೃಂದಾವನ ದರ್ಶನ ಪಡೆದ ಅವರು ಮಂಗಳಾರತಿಯನ್ನು ವೀಕ್ಷಿಸಿ ಭಕ್ತಿ ಸಮರ್ಪಣೆಗೈದರು.
ಶ್ರೀವಿಶ್ವಪ್ರಸನ್ನತೀರ್ಥರು ಮಾತನಾಡಿ ಗುರುಗಳೊಂದಿಗೆ ಯಡಿಯೂರಪ್ಪನವರಿಗಿದ್ದ ಸುದೀರ್ಘ‌ ಒಡನಾಟ, ಬಾಂಧವ್ಯ, ರಾಮಜನ್ಮಭೂಮಿ ಆಂದೋಲನದಲ್ಲಿ ಅವರಿಬ್ಬರೂ ಜತೆಯಾಗಿ ಭಾಗವಹಿಸಿದ್ದು ಮತ್ತು ಅಧಿಕಾರದಲ್ಲಿದ್ದಾಗಲೆಲ್ಲ ಉಡುಪಿಯ ಅಭಿವೃದ್ಧಿಗೆ ಹಾಗೂ ಉಡುಪಿ ಮಠಗಳಿಗೆ ವಿಶೇಷ ಸಹಕಾರ ನೀಡಿದ್ದನ್ನು ಸ್ಮರಿಸಿಕೊಂಡರು. ಈ ವೇಳೆ ರಾಮಮಂದಿರ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕೋರಿದ ಪತ್ರವನ್ನು ಸ್ವಾಮೀಜಿ ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

ಇತ್ತೀಚೆಗಷ್ಟೇ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನಿಗೆ ಶಾಸನಸಭೆಯಲ್ಲಿ ಅಂಗೀಕಾರ ಪಡೆದು ಕೋಟ್ಯಂತರ ಹಿಂದೂಗಳ, ಗೋಪ್ರೇಮಿಗಳ ಆಗ್ರಹಕ್ಕೆ ಮನ್ನಣೆ ನೀಡಿರುವುದಕ್ಕೆ ಅಭಿನಂದಿಸಿದರು. ಶಾಸಕರಾದ ರವಿಸುಬ್ರಹ್ಮಣ್ಯ, ಕೆ. ರಘುಪತಿ ಭಟ್‌ ಉಪಸ್ಥಿತರಿದ್ದರು. ವಿದ್ವಾನ್‌ ಪ್ರಭಂಜನಾಚಾರ್ಯ ಪ್ರಸ್ತಾವನೆಗೈದರು.

ಟಾಪ್ ನ್ಯೂಸ್

Modi (2)

ಮೋದಿ ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

ಮೋದಿ ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.