ನನ್ನ ಪ್ರವಾಸ ಆರಂಭವಾಗಿದೆ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ : ಬಿಎಸ್ ವೈ
Team Udayavani, Sep 18, 2021, 8:05 PM IST
ದಾವಣಗೆರೆ : ರಾಜ್ಯದಲ್ಲಿ ನನ್ನ ಪ್ರವಾಸ ಆರಂಭವಾಗಿದ್ದು ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 ರಿಂದ 140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಯಿಂದ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ದಾವಣಗೆರೆಗೆ ಬಂದಿದ್ದ ಬಿಎಸ್ ವೈ ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ, ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 -140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ. ಮೈಸೂರು ಭಾಗಕ್ಕೆ ಹೋಗಿ ಬಂದಿದ್ದೇನೆ. ನಿರಂತರವಾಗಿ ಓಡಾಡುತ್ತಿದ್ದೇನೆ ಯಾವುದೇ ಸಮಸ್ಯೆ ಇಲ್ಲ, ರಾಜ್ಯದಲ್ಲಿ ನಾನೇ ಅಗಲಿ, ರಾಜ್ಯಾಧ್ಯಕ್ಷ ರಾಗಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಬಲಿಷ್ಠ ಗೊಳಿಸುತ್ತೇವೆ ಎಂದರು.
ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಇಂದಿನಿಂದಲೇ ಸಿದ್ಧತೆಗಳನ್ನು ನಡೆಸುತ್ತೇವೆ ಅಲ್ಲದೆ ಇಂದಿನ ಕಾರ್ಯಕಾರಿಣಿಯಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಲಿದ್ದೇವೆ, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕೂಡ ಬಂದಿದ್ದಾರೆ ಎಂದರು.
ಇದನ್ನೂ ಓದಿ :ಬಾಲ್ಯ ವಿವಾಹಕ್ಕೆ ಪರೋಕ್ಷ ಅವಕಾಶ? ಗೊಂದಲ ಸೃಷ್ಟಿಸಿದ ರಾಜಸ್ಥಾನ ಸರ್ಕಾರದ ಹೊಸ ವಿಧೇಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್