ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡೆವು : ಉದ್ಧವ್ ಠಾಕ್ರೆ ಹೇಳಿಕೆಗೆ BSY ಖಂಡನೆ


Team Udayavani, Jan 18, 2021, 5:17 PM IST

ಕರ್ನಾಟಕದ ಒಂದಿಂಚು ಭೂಮಿಯನ್ನು ಸಹ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡೆವು : BSY

ಉಡುಪಿ : ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಉದ್ಧಟತನದಿಂದ ಕೂಡಿರುವಂತದ್ದು ಅಲ್ಲದೆ ಭಾರತೀಯ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಲುವು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕಾರ್ಯಕ್ರಮ ನಿಮಿತ್ತ ಉಡುಪಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಗಡಿ ಭಾಗದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಹೇಳಿಕೆಯನ್ನು ಖಂಡಿಸುತ್ತೇನೆ ಅಲ್ಲದೆ ಗಡಿ ಭಾಗದ ಒಂದಿಂಚು ಜಾಗವನ್ನು ಬಿಟ್ಟು ಕೊಡುವ ಪ್ರಮೇಯ ಉದ್ಭವಿಸುವುದಿಲ್ಲ ಕರ್ನಾಟಕದಲ್ಲಿ ಕನ್ನಡಿಗರು ಮರಾಠಿಗರು ಒಂದೇ ತಾಯಿ ಮಕ್ಕಳಂತೆ ಬಾಳಿ ಬದುಕುತ್ತಿದ್ದಾರೆ ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವಂತ ಕೆಲಸ ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುತ್ತಿದ್ದು ಇದು ಅವರಿಗೆ ಗೌರವ ತರುವಂತದಲ್ಲ ಇದನ್ನು ಖಂಡಿಸುತ್ತೇನೆ ಯಾವುದೇ ಕಾರಣಕ್ಕೂ ನಮ್ಮ ಭಾಗದ ಒಂದಿಂಚು ಭೂಮಿಯನ್ನು ಕೊಡುವ ಪ್ರಶ್ನೆ ಉದ್ಭವ ಆಗುವುದಿಲ್ಲ ಇನ್ನಾದರೂ ಈ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜಕಾರಣ ಮಾಡುವುದನ್ನು ನಿಲ್ಲಿಸಲಿ ಎಂದರು.

ಇದನ್ನೂ ಓದಿ:ಇಫಿ 2021 ಸ್ಪೆಷಲ್: ಹೊಸ ಬಗೆಯ ಚಿತ್ರೋತ್ಸವ: ಚಪ್ಪಾಳೆ‌ ತಟ್ಟಬೇಕೋ, ಬೇಡವೋ?

ಈ ರೀತಿಯ ಹೇಳಿಕೆಗಳು ಕನ್ನಡ ಪರ ಸಂಘಟನೆ ಮಾತ್ರವಲ್ಲ ಯಾವುದೇ ಸಂಘಟನೆಯವರಿಗೂ ನೋವು ತರುವಂತಹದು ದಯವಿಟ್ಟು ಕನ್ನಡ ಪರ ಸಂಘಟನೆಗಳು ಈ ರೀತಿಯ ರಾಜಕೀಯ ಹೇಳಿಕೆಗಳಿಗೆ ತಲೆಕೆಡಿಸ್ಕೊಳ್ಳಬೇಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.