ಗಗನ ಮುಟ್ಟಿದ ಸೂಚ್ಯಂಕ: ಇತಿಹಾಸ ನಿರ್ಮಿಸಿದ BSE

ಅಮೆರಿಕದಲ್ಲಿ ಹಣದುಬ್ಬರ ತಗ್ಗಿದ್ದೇ ಕಾರಣ

Team Udayavani, Jul 15, 2023, 7:26 AM IST

STOCK MARKET

ಮುಂಬೈ/ನವದೆಹಲಿ:  ಬರೋಬ್ಬರಿ 62,060.90…
ಬಾಂಬೆ ಷೇರು ಪೇಟೆಯಲ್ಲಿ ವಾರಾಂತ್ಯ ಶುಕ್ರವಾರ ನಿರ್ಮಾಣಗೊಂಡ ಸೂಚ್ಯಂಕದ ಇತಿಹಾಸ. ಜಗತ್ತಿನ ಪ್ರಮುಖ ಷೇರುಪೇಟೆಗಳಲ್ಲಿ ಅತ್ಯುತ್ತಮ ರೀತಿಯ ವಹಿವಾಟು ನಡೆಯುತ್ತಿದ್ದ ಪರಿಣಾಮ ಬಾಂಬೆ ಷೇರು ಪೇಟೆಯ ಮೇಲೂ ವ್ಯಕ್ತವಾಯಿತು. ದಿನದ ಅಂತ್ಯಕ್ಕೆ 502.01 ಪಾಯಿಂಟ್ಸ್‌ಗೆ ಸೂಚ್ಯಂಕ ಕೊನೆಗೊಂಡು 66,060.90ರಲ್ಲಿ ಮುಕ್ತಾಯಗೊಂಡಿತು. ಮಧ್ಯಂತರದಲ್ಲಿ 600.9 ಪಾಯಿಂಟ್ಸ್‌ ಏರಿಕೆಯಾಗಿ 66,159.79ರ ವರೆಗೆ ಏರಿಕೆಯಾಗಿತ್ತು. ಟಿಸಿಎಸ್‌ ಶೇ.5, ಟೆಕ್‌ ಮಹೀಂದ್ರಾ ಶೇ.4.51ರಷ್ಟು ಬೇಡಿಕೆ ಕಂಡವು.

ನಿಫ್ಟಿ ಸೂಚ್ಯಂಕ ದಾಖಲೆಯ 150.75 ಪಾಯಿಂಟ್ಸ್‌ ಏರಿಕೆಯಾಗಿ 19,564. 50ರಲ್ಲಿ ಮುಕ್ತಾಯವಾಗಿದೆ. ಮಧ್ಯಂತರದಲ್ಲಿ ಕೂಡ 181.6 ಪಾಯಿಂಟ್ಸ್‌ ವರೆಗೆ ಜಿಗಿದು, 19, 595.35ರ ವರೆಗೆ ತಲುಪಿತ್ತು.

ಅಮೆರಿಕದಲ್ಲಿ ಹಣದುಬ್ಬರ ಪ್ರಮಾಣ ಕೊಂಚ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಬಿಎಸ್‌ಇ ಸೇರಿದಂತೆ ಜಗತ್ತಿನ ಪ್ರಮುಖ ಷೇರುಪೇಟೆಗಳಲ್ಲಿ ಉತ್ತಮ ವಹಿವಾಟು ನಡೆದಿತ್ತು. ಬ್ರಿಟನ್‌ನ ಎಫ್ಟಿಎಸ್‌ಇ ಶೇ.0.2, ಫ್ರಾನ್ಸ್‌ನ ಸಿಎಸಿ 40 ಶೇ.0.3ರಷ್ಟು ತೇಜಿಯ ವಹಿವಾಟು ಕಂಡುಬಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿಲ್ಲರೆ ಹಣದುಬ್ಬರ ಇಳಿಕೆಯಾದದ್ದೂ ಸೂಚ್ಯಂಕ ಏರಿಕೆಯಾಗಲು ಕಾರಣ.

8 ಪೈಸೆ ಕುಸಿತ:
ಅಮೆರಿಕದ ಡಾಲರ್‌ ಎದುರು ರೂಪಾಯಿ 8 ಪೈಸೆ ಕುಸಿತಕಂಡು, 82.16 ರೂ.ಗಳಿಗೆ ಮುಕ್ತಾಯವಾಗಿದೆ.

ಎಂಟು ವರ್ಷ ಕನಿಷ್ಠಕ್ಕೆ ಸಗಟು ಹಣದುಬ್ಬರ
ಸಗಟು ಮಾರಾಟ ದರ ಆಧಾರಿತ ಹಣದುಬ್ಬರ (ಹೋಲ್‌ಸೇಲ್‌ ಇನ್‌ಫ್ಲೇಷನ್‌) ಜೂನ್‌ನಲ್ಲಿ ಮೈನಸ್‌ 4.12%ಕ್ಕೆ ಇಳಿಕೆಯಾಗಿದೆ. ಸತತ ಮೂರನೇ ಬಾರಿಗೆ ಇಂಥ ಬೆಳವಣಿಗೆ ಉಂಟಾಗುತ್ತಿದೆ. ಮತ್ತೂಂದು ಪ್ರಧಾನ ಅಂಶವೆಂದರೆ ಹಣದುಬ್ಬರ ಪ್ರಮಾಣ ಎಂಟು ವರ್ಷಗಳ ಕನಿಷ್ಠಕ್ಕೆ ಇಳಿಕೆಯಾಗಿದೆ. ಮೇನಲ್ಲಿ ಅದು ಮೈನಸ್‌ 3.48%ಕ್ಕೆ ಇಳಿದಿತ್ತು. 2022 ಜೂನ್‌ನಲ್ಲಿ ಶೇ.16.23 ಆಗಿತ್ತು. 2015ರ ಅಕ್ಟೋಬರ್‌ನಲ್ಲಿ ಮೈನಸ್‌ 4.76% ಹಣದುಬ್ಬರ ಇತ್ತು. ಆದರೆ, ಕಳೆದ ತಿಂಗಳು ಚಿಲ್ಲರೆ ಮಾರುಕಟ್ಟೆ ಆಧಾರಿತ ಹಣದುಬ್ಬರ ಮೇನಲ್ಲಿ ಶೇ.4.3 ಇದ್ದದ್ದು ಶೇ.4.8ಕ್ಕೆ ಏರಿಕೆಯಾಗಿತ್ತು.

ಬಿಎಸ್‌ಇ
66,060.90- ದಿನದ ಮುಕ್ತಾಯ
502.01- ದಿನದ ಏರಿಕೆ
66,159.79- ಮಧ್ಯಂತರದ ಏರಿಕೆ

ನಿಫ್ಟಿ
19,564. 50- ದಿನದ ಮುಕ್ತಾಯ
150.75- ದಿನದ ಏರಿಕೆ
19, 595.35- ಮಧ್ಯಂತರದಲ್ಲಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.