ಕಣ್ಣಿಗೆ ಕಂಡರೂ ಕಿವಿಗೆ ಕೇಳಿಸುತ್ತಿಲ್ಲ! ಆಲೂರು- ಹರ್ಕೂರು: BSNL‌ ಬಳಕೆದಾರರು ಹೈರಾಣು


Team Udayavani, Mar 13, 2021, 6:00 AM IST

ಕಣ್ಣಿಗೆ ಕಂಡರೂ ಕಿವಿಗೆ ಕೇಳಿಸುತ್ತಿಲ್ಲ! ಆಲೂರು- ಹರ್ಕೂರು: BSNL‌ ಬಳಕೆದಾರರು ಹೈರಾಣು

ಆಲೂರು : ನೆಟ್ ವರ್ಕ್‌ ತೋರಿಸುತ್ತಿದೆ. ಆದರೆ ಕರೆ ಮಾಡಲು ಹೋದರೆ ಕರೆ ಹೋಗಲ್ಲ. ಆಚೆ ಕಡೆಯಿಂದ ಕರೆ ಮಾಡಿದಾಗಲೂ ನಾಟ್‌ ರೀಚೆಬಲ್‌ ಅಥವಾ ಸ್ವಿಚ್‌ ಆಫ್‌ ಅಂತ ಬರುತ್ತಿದೆ.

ಇನ್ನು ಅಂತರ್ಜಾಲ ಬಳಸಿ, ಸಾಮಾಜಿಕ ಜಾಲತಾಣಗಳಲ್ಲಿ ಒಂದು ಚಿತ್ರ ಡೌನ್‌ಲೋಡ್‌ ಮಾಡಬೇಕಾದರೆ 1 ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

ಇದು ಆಲೂರು, ಹರ್ಕೂರು ಭಾಗದ ಸಾವಿರಾರು ಮಂದಿ ಬಿಎಸ್ಸೆನ್ನೆಲ್‌ ಮೊಬೈಲ್‌ ಬಳಕೆದಾರರು ಕಳೆದ 10-12 ದಿನಗಳಿಂದ ಅನುಭವಿಸುತ್ತಿರುವ ಹೊಸ ಸಮಸ್ಯೆ. ಈ ಬಗ್ಗೆ ಸಂಬಂಧಪಟ್ಟ ಬಿಎಸ್ಸೆನ್ನೆಲ್‌ ಸಿಬಂದಿಯಲ್ಲಿ ಕೇಳಿದರೆ ನಮಗೂ ಏನು ಸಮಸ್ಯೆ ಎಂಬು ದು ಗೊತ್ತಿಲ್ಲ. ಪರಿಶೀಲಿಸಿ ಹೇಳುತ್ತೇವೆ ಎಂದು ಸಮಜಾಯಿಸಿ ಕೊಡುತ್ತಾರಷ್ಟೇ.

ಎಲ್ಲೆಲ್ಲ ಸಮಸ್ಯೆ?
ಪ್ರಮುಖವಾಗಿ ಆಲೂರು ಸುತ್ತಮುತ್ತಲಿ ನಲ್ಲಿ ಬಿಎಸ್ಸೆನ್ನೆಲ್‌ ಬಳಕೆದಾರರು ನೆಟ್ ವರ್ಕ್ ಸಮಸ್ಯೆಯಿಂದಾಗಿ ಭಾರೀ ತೊಂದರೆ ಎದುರಿಸುತ್ತಿದ್ದಾರೆ. ಇದಲ್ಲದೆ ಹರ್ಕೂರು, ಮುತ್ತಬೇರು, ಹೇರೂರಿನ ಕೆಲವು ಭಾಗದವರು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ನೆಟ್ ವರ್ಕ್‌ ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಈ ಭಾಗದಲ್ಲಿ ಬೇರೆ ಬೇರೆ ಕಂಪೆನಿಗಳ ಸಿಮ್‌ ಬಳಕೆದಾರರಿದ್ದರೂ, ಗ್ರಾಮೀಣ ಭಾಗವಾಗಿರುವುದರಿಂದ ಬಿಎಸ್ಸೆನ್ನೆಲ್‌ ಬಳಕೆದಾರರೇ ಹೆಚ್ಚು ಮಂದಿಯಿದ್ದಾರೆ.

ಹಿಂದೆ ಕರೆಂಟ್‌ ಇಲ್ಲದಾಗ ಮಾತ್ರ ನೆಟ್ ವರ್ಕ್ ಸಮಸ್ಯೆಯಿತ್ತು. ಆದರೆ ಈಗ ಕರೆಂಟ್‌ ಇದ್ದರೂ ಒಂದೇ, ಇಲ್ಲದಿದ್ದರೂ ಈ ನೆಟ್ ವರ್ಕ್‌ ಸಮಸ್ಯೆಯಿದೆ. ಈಗ ಇದರ ನಿರ್ವಹಣೆಯನ್ನು ಬೇರೆಯವರಿಗೆ ವಹಿಸಿಕೊಡಲಾಗಿದ್ದು, ಅದರ ಬಳಿಕ ಕೆಲವು ದಿನಗಳಿಂದ ನೆಟ್ ವರ್ಕ್‌ ತೋರಿಸುತ್ತಿದ್ದರೂ, ಕರೆ ಹೋಗುತ್ತಿಲ್ಲ ಎನ್ನುವುದಾಗಿ ಆ ಭಾಗದ ಜನರು ದೂರಿದ್ದಾರೆ.

ದೂರು ಕೊಟ್ಟಿದ್ದೇವೆ
ನೆಟ್ ವರ್ಕ್ ತೋರಿಸುತ್ತಿದೆ. ಆದರೆ ಕರೆ ಮಾಡಿದಾಗ ಕರೆ ಹೋಗಲ್ಲ. ಬೇರೆಯವರು ನಮಗೆ ಕರೆ ಮಾಡಿದರೂ ಸ್ವಿಚ್‌ ಆಫ್‌ ಅಥವಾ ನಾಟ್‌ ರೀಚೆಬಲ್‌ ಬರುತ್ತಿದೆ. ನಾವು ಈಗ ಕರೆ ಮಾಡಬೇಕಾದರೆ ಬೇರೆ ಕಡೆಗೆ ಹೋಗಿ ಮಾಡಬೇಕಿದೆ. ಈ ಬಗ್ಗೆ ದೂರು ಕೊಟ್ಟಿದ್ದೇವೆ. ನಾವು ವರ್ಷ, 6 ತಿಂಗಳುಗಳದ್ದು ರೀಚಾರ್ಜ್‌ ಮಾಡಿಸಿದ್ದೇವೆ. ಈಗ ಬೇರೆ ಸಿಮ್‌ಗೆ ಬದಲಾಯಿಸುವುದಾದರೂ ಹೇಗೆ?
– ಪ್ರಶಾಂತ್‌ ಕುಲಾಲ್‌ ಆಲೂರು, ಬಿಎಸ್ಸೆನ್ನೆಲ್‌ ಬಳಕೆದಾರರು

ಶೀಘ್ರ ಪರಿಹಾರ
ಆಲೂರು ಹಾಗೂ ಗುಡ್ಡೆಯಂಗಡಿಯಲ್ಲಿ ಬಿಎಸ್ಸೆನ್ನೆಲ್‌ ನೆಟ್ ವರ್ಕ್‌ ಸಮಸ್ಯೆ ಬಗ್ಗೆ ದೂರು ಬಂದಿದೆ. ಒಎಫ್‌ಸಿಯಲ್ಲಿ ಸಮಸ್ಯೆ ಇರುವುದರಿಂದ ಕರೆ ಕಡಿತ ಆಗುತ್ತಿದೆ. ಆದಷ್ಟು ಶೀಘ್ರ ಸರಿಪಡಿಸಲಾಗುವುದು.
– ರಾಮಚಂದ್ರ, ಬಿಎಸ್ಸೆನ್ನೆಲ್‌ ಎಜಿಎಂ, ಕುಂದಾಪುರ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.