ದೆಹಲಿ ಭೇಟಿ ತೃಪ್ತಿ ನೀಡಿದೆ : ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ : ಬಿಎಸ್ ವೈ
Team Udayavani, Jan 10, 2021, 5:01 PM IST
ಬೆಂಗಳೂರು / ನವದೆಹಲಿ : ದೆಹಲಿಯಲ್ಲಿ ವರಿಷ್ಠರ ಭೇಟಿ ತೃಪ್ತಿ ನೀಡಿದೆ ಅಲ್ಲದೆ ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವರಿಷ್ಠರ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ನಾಯಕರೊಂದಿಗಿನ ಚರ್ಚೆ ಸಂತೋಷ ತಂದಿದೆ ಅಲ್ಲದೆ ವರಿಷ್ಠರ ಜೊತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು ವರಿಷ್ಠರು ಪೂರಕವಾದ ಸ್ಪಂದನೆಯನ್ನು ನೀಡಿದ್ದಾರೆ ಎಂದರು,
ಆದಷ್ಟು ಬೇಗ ಕೇಂದ್ರದ ನಾಯಕರಿಂದ ಶುಭ ಸುದ್ದಿ ಸಿಗಲಿದೆ ಎಂದಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ವರಿಷ್ಠರಿಗೆ ಸಂತೋಷ ನೀಡಿದ್ದು ಮುಂಬರುವ ಲೋಕಸಭಾ ಮತ್ತು ವಿಧಾನ ಸಭಾ ಚುನಾವಣೆಯಲ್ಲೂ ಮೂರು ಸ್ಥಾನಗಳಲ್ಲೂ ಪಕ್ಷ ಗೆಲ್ಲುವ ಕುರಿತು ಚರ್ಚೆ ನಡೆಯಿತು ಅಲ್ಲದೆ ಅಕಾಂಕ್ಷಿಗಳ ಪಟ್ಟಿಯನ್ನು ಕಳುಹಿಸಿಕೊಡಲು ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency