4 ತಿಂಗಳು ಕಟ್ಟೆಚ್ಚರ; ಬಿಜೆಪಿ ಪ್ರಕೋಷ್ಠಗಳ ಮೊದಲ ಸಮಾವೇಶ “ಶಕ್ತಿ ಸಂಗಮ’

140 ಸ್ಥಾನಗಳ ಗೆಲುವಿಗೆ ಸಂಕಲ್ಪ ತೊಡಲು ಬಿಎಸ್‌ವೈ ಕರೆ

Team Udayavani, Dec 19, 2022, 7:00 AM IST

4 ತಿಂಗಳು ಕಟ್ಟೆಚ್ಚರ; ಬಿಜೆಪಿ ಪ್ರಕೋಷ್ಠಗಳ ಮೊದಲ ಸಮಾವೇಶ “ಶಕ್ತಿ ಸಂಗಮ’

ಬೆಂಗಳೂರು: ರಾಜಕಾರಣ ದಲ್ಲಿ ಎಷ್ಟು ಜಾಗೃತವಾಗಿದ್ದರೂ ಕಡಿಮೆಯೇ. ಇನ್ನು ಕೇವಲ ನಾಲ್ಕು ತಿಂಗಳು ಮೈಮ ರೆಯಬೇಡಿ. ಅನಂತರದ ಐದು ವರ್ಷ ನೀವು ಮತ್ತು ರಾಜ್ಯದ ಜನತೆ ನೆಮ್ಮದಿಯಾ ಗಿರಬಹುದು. ಅದಕ್ಕಾಗಿ ಬೇರೆ ಪಕ್ಷಗಳ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು. ಅದಕ್ಕೆ ಪ್ರತಿತಂತ್ರ ಹೆಣೆಯಬೇಕು. 140 ಸ್ಥಾನಗಳ ಗೆಲುವಿಗೆ ಸಂಕಲ್ಪ ತೊಡಬೇಕು.

– ಇದು ನಗರದ ಅರಮನೆ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಬಿಜೆಪಿಯ ಸುಮಾರು 24 ವಿವಿಧ ಪ್ರಕೋಷ್ಠಗಳ ರಾಜ್ಯಮಟ್ಟದ ಮೊದಲ ಸಮಾವೇಶ “ಶಕ್ತಿ ಸಂಗಮ’ದಲ್ಲಿ ಕಾರ್ಯ ಕರ್ತರಿಗೆ ನಾಯಕರ ಕಿವಿಮಾತು.

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಆದರೂ ಹಣಬಲ, ತೋಳ್ಬಲ, ಜಾತಿಯ ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯುವ ಭ್ರಮೆಯಲ್ಲಿ ಆ ಪಕ್ಷ ಇದೆ. ಈ ಮಧ್ಯೆ ತಾವೇ ಸಿಎಂ ಎಂಬ ಕನಸು ಬೇರೆ ಕಾಣುತ್ತಿದ್ದಾರೆ. ಇದೊಂದು ಬಾರಿ ಸೋಲಿಸಿದರೆ ಇಡೀ ದೇಶದಲ್ಲಿ ಅದು ಧೂಳೀಪಟ ಆಗಲಿದೆ. ಇದಕ್ಕಾಗಿ ಕಾರ್ಯ ಕರ್ತರು ಶ್ರಮಿಸಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು.

ಎಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. ಹಾಗೆಂದು ಮೈಮರೆಯುವುದು ಬೇಡ. ಬೇರೆ ಪಕ್ಷಗಳ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು. ಪ್ರತೀ ಊರಿನಲ್ಲಿ ಮಹಿಳೆಯರು, ಯುವಕರ ಗುಂಪುಗಳನ್ನು ರಚಿಸಿ ಕ್ರಿಯಾಶೀಲ ಗೊಳಿಸಬೇಕು ಎಂದರು.

ಕಣ್ಣೀರಿನ
ಮೂಲಕ ಚುನಾವಣೆ
ಇನ್ನು 100 ದಿನಗಳಲ್ಲಿ ಚುನಾ ವಣೆ ದಿನಾಂಕ ಪ್ರಕಟಗೊಳ್ಳಲಿದೆ. ಒಂದೇ ಬಾರಿ ಪಂಚರತ್ನ ಬಂದಿದೆ. ಪ್ರತೀ ಬಾರಿ ಇದು ಕೊನೆಯ ಚುನಾ ವಣೆ ಎಂಬ ಘೋಷಣೆ ಆಗಿದೆ. ವೇದಿಕೆಯಲ್ಲಿ ಕಣ್ಣೀರಿನ ಮೂಲಕ ಚುನಾವಣೆಗೆ ಹೋಗುತ್ತಿದ್ದಾರೆ; ಬೀದಿಗೆ ಬಂದಿದ್ದಾರೆ. ಅಪ್ಪನಿಂದ ಮಗನಿಗೆ, ತಾಯಿಯಿಂದ ಮಗನಿಗೆ ತ್ಯಾಗ ಮಾಡುತ್ತಾರೆ. ಚುನಾವಣೆ ಕಾಲ ಆರಂಭವಾಗಿದೆ ಎಂದು ಬಿಎಸ್‌ವೈ ಅನ್ಯ ಪಕ್ಷಗಳ ನಾಯಕರ ಹೆಸರೆತ್ತದೆಯೇ ಕಾರ್ಯಕರ್ತರನ್ನು ಎಚ್ಚರಿಸಿದರು. ಟಿಪ್ಪು ಹೆಸರು ನೆನಪಾ ಗುವ ಇನ್ನೊಂದು ಪಕ್ಷ ಇದೆ. ಇನ್ನು ಕೆಲವರಿಗೆ ಭಯೋತ್ಪಾದಕ ಚಟು ವಟಿಕೆಯ ವಿಚಾರದಲ್ಲೂ ಬುದ್ಧಿ ಸರಿ ಇಲ್ಲದ ಪ್ರಶ್ನೆ ಏಳುತ್ತದೆ. ಯಾಕೆಂದರೆ ಇದು ಚುನಾವಣೆ ಆರಂಭದ ಕಾಲ ಎಂದು ವಿಶ್ಲೇಷಿಸಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.