ರಾಜ್ಯದಲ್ಲಿ ಯಾವುದೇ ಒಬ್ಬ ವ್ಯಕ್ತಿಗೂ ನಿವೇಶನ, ಸೂರಿನ ಕೊರತೆಯಾಗಬಾರದು : ಬಿಎಸ್ ವೈ
Team Udayavani, Oct 20, 2020, 11:49 AM IST
ಶಿವಮೊಗ್ಗ : ರಾಜ್ಯದಲ್ಲಿ ಯಾವುದೇ ಒಬ್ಬ ವ್ಯಕ್ತಿಗೂ ನಿವೇಶನ ಹಾಗೂ ಸೂರಿನ ಕೊರತೆಯಾಗಬಾರದು ಆ ನಿಟ್ಟಿನಲ್ಲಿ ಫಲಾನುಭವಿಗಳಿಗೆ ನಿವೇಶನ ನೀಡಿ ಮನೆ ಕಟ್ಟಿಕೊಡಬೇಕೆಂಬ ಅಪೇಕ್ಷೆ ಹೊಂದಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು ಜನರ ಸಂಕಷ್ಟಕ್ಕೆ ಸ್ಪಂಧಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಹಕ್ಕು ಪತ್ರ ತಲುಪಿಸಲಾಗುವುದು, ಯಾರಾದರೂ ಅಧಿಕಾರಿಗಳು ಲಂಚ, ಕೇಳಿದರೆ, ಅವರ ಕಿವಿ ಹಿಂಡುವ ಕೆಲಸ ಮಾಡುತ್ತೆವೆ, ಭಷ್ಟಾಚಾರ ನಡೆಯಬಾರದೆಂಬ ಉದ್ದೇಶ ನಮ್ಮದು ಎಂದು ಹೇಳಿದರು.
ಅಕ್ಟೋಬರ್ 21 ರಂದು ಉತ್ತರ ಕರ್ನಾಟಕ ವೈಮಾನಿಕ ಸಮೀಕ್ಷೆ :
ನೆರೆ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಿ ನೆರೆ ಹಾನಿಯ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಈಗಾಗಲೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ನೀಟ್ ಫಲಿತಾಂಶದಲ್ಲೊಂದು ಮಹಾ ಪ್ರಮಾದ: ಅಗ್ರಸ್ಥಾನ ಪಡೆದ ವಿದ್ಯಾರ್ಥಿ ಫೈಲ್ ಎಂದು ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ