ಬುಲ್ಡೋಜರ್ ಬಳಕೆ ಮಾಫಿಯಾಗಳಿಗೆ ಮಾತ್ರ, ಬಡವರಿಗೆ ಅಲ್ಲ: ಅಧಿಕಾರಿಗಳಿಗೆ ಯೋಗಿ
Team Udayavani, Apr 8, 2022, 7:54 PM IST
ಲಕ್ನೋ : ಬುಲ್ಡೋಜರ್ ಬಳಸುವುದು ಮಾಫಿಯಾಗಳ ವಿರುದ್ಧ ಮಾತ್ರ ಹೊರತು ಬಡವರ ವಿರುದ್ಧ ಅಲ್ಲ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಂಗಡಿಗಳು ಮತ್ತು ಬಡವರ ಗುಡಿಸಲುಗಳನ್ನು ಕೆಡವಲು ಬುಲ್ಡೋಜರ್ಗಳನ್ನು ಬಳಸದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು.
ಅಪರಾಧ ಮತ್ತು ಅಪರಾಧಿಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ತಮ್ಮ ಸರ್ಕಾರದ ಸಂಕಲ್ಪವನ್ನು ಪುನರುಚ್ಚರಿಸುವಾಗ, ಮುಖ್ಯಮಂತ್ರಿಗಳು ಬಡವರು, ಅಂಚಿನಲ್ಲಿರುವವರು ಮತ್ತು ದೀನದಲಿತರ ಬಗ್ಗೆ ಸಂವೇದನಾಶೀಲರಾಗಿರಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.
”ಇದು ತಮ್ಮ ಸರ್ಕಾರದ ಮೂಲ ಮಂತ್ರವಾಗಿದ್ದು, ಎರಡನೇ ಅವಧಿಯಲ್ಲೂ ಇದನ್ನೇ ಅನುಸರಿಸಲಾಗುವುದು” ಎಂದು ಸಿಎಂ ಯೋಗಿ ಹೇಳಿದ್ದಾರೆ. ”ಒಂದೆಡೆ ಬಡವರ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿದ್ದರೆ, ರಾಜ್ಯ ಸರ್ಕಾರ ಅಪರಾಧಿಗಳಿಗೆ ಲಗಾಮು ಹಾಕುವುದನ್ನು ಖಚಿತಪಡಿಸಿಕೊಳ್ಳಲು ಯಾವುದೇ ಹಿಂಜರಿಕೆ ತೋರುತ್ತಿಲ್ಲ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ