ನಾನು ”ಕಾಂತಾರ” ಚಿತ್ರ ನೋಡಿದೆ, ಅದೆಷ್ಟು ವಿಶಿಷ್ಟ… ; ಪುತ್ತೂರಿನಲ್ಲಿ ಅಮಿತ್ ಶಾ

ಕ್ಯಾಂಪ್ಕೋ ಸುವರ್ಣ ಮಹೋತ್ಸವ

Team Udayavani, Feb 11, 2023, 5:15 PM IST

1-sadsadsad

ಪುತ್ತೂರು: ”ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ದಿಟ್ಟ ಸರಕಾರ ಪಿಎಫ್ ಐ ಬ್ಯಾನ್ ಮಾಡಿ ದೇಶದ್ರೋಹಿಗಳಿಗೆ ತಕ್ಕ ಉತ್ತರ ನೀಡಿತು. ಕರ್ನಾಟಕ ಸುರಕ್ಷಿತವಾಗಿರಬೇಕಾದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕು” ಎಂದು ಶನಿವಾರ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಹೇಳಿದರು.

ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಭೌಗೋಳಿಕ ಪ್ರದೇಶದಲ್ಲಿ ಕೃಷಿಯ ಮೂಲಕ ರೈತರು ಬೆವರಿಳಿಸಿ ಅಡಿಕೆ ಬೆಳೆಯುತ್ತಾರೆ. ಗುಜರಾತಿನ ಜನರು ಸುಪಾರಿ ತಿಂದು ಸಂಭ್ರಮಿಸುತ್ತಾರೆ. ನೀವು ಇಲ್ಲಿ ಕೃಷಿ ಮಾಡಿ ಬೆವರಿಳಿಸುತ್ತೀರಿ. ಅಲ್ಲಿ ಜನರು ಸುಪಾರಿ ತಿಂದು ಬೆವರಿಳಿಸುತ್ತಾರೆ” ಎಂದರು.

”ರೈತರಿಗೆ ಪ್ರಣಾಮ ಮಾಡಿ ನನ್ನ ಮಾತುಗಳನ್ನು ಆರಂಭಿಸುತ್ತೇನೆ. ಪುತ್ತೂರು ಬಹಳ ಪವಿತ್ರ ಭೂಮಿ , ಪರಶುರಾಮ ಸೃಷ್ಟಿಯಿಂದ ಇಡೀ ವಿಶ್ವದಲ್ಲಿ ವಿಖ್ಯಾತವಾಗಿದೆ. ನಾನು ಇತ್ತೀಚೆಗೆ ಚಿತ್ರ ಕಾಂತಾರ ನೋಡಿದೆ, ನಮ್ಮ ಪ್ರದೇಶ ಅದೆಷ್ಟು ವಿಶಿಷ್ಟ, ಸಮೃದ್ಧ ಪರಂಪರೆಯ ತಾಣ ಎಂದರು. ಪಶ್ಚಿಮ ಘಟ್ಟ, ಅರಬೀ ಸಮುದ್ರದ ನಡುವೆ ಇರುವ ನಾಡಿದು” ಎಂದರು.

ಮಂಗಳೂರು ರಸ್ತೆ, ನೀರು, ರೈಲು ಮತ್ತು ವಿಮಾನ ಸಂಪರ್ಕವನ್ನು ಹೊಂದಿರುವ ಕರ್ನಾಟಕದ ಏಕೈಕ ಸ್ಥಳವಾಗಿದ್ದು, ಇದು ವ್ಯಾಪಾರಿಗಳಿಗೆ ಸೂಕ್ತವಾದ ಸ್ಥಳವಾಗಿದೆ ಎಂದರು.

”ದೀನ ದಯಾಳ್ ಉಪಾಧ್ಯಾಯರನ್ನು ನೆನೆಸಿಕೊಂಡು ಅವರ ಅಂತ್ಯೋದಯದ ಕನಸನ್ನು ನನಸು ಮಾಡಲು ನಮ್ಮ ಸರಕಾರ ರೈತರಿಗೆ ಹಲವು ಯೋಜನೆಗಳನ್ನು ನೀಡುವ ಮೂಲಕ ಕೆಲಸ ಮಾಡುತ್ತಿದೆ” ಎಂದರು.

”ನಾನು ಸಾಧಕರಿಗೆ ಗೌರವ ಸಲ್ಲಿಸಲು ಬಂದಿದ್ದೇನೆ. ಆದರೆ ನನ್ನ ಪಕ್ಷದ ಕೆಲಸವನ್ನು ಮಾಡಬೇಕಾಗಿದೆ. ಹೇಳಬಹುದೇ ಎಂದರು. ಟಿಪ್ಪುವನ್ನು ಆರಾಧಿಸುವವರಿಗೆ ಮತ ನೀಡಬೇಡಿ. ರಾಣಿ ಅಬ್ಬಕ್ಕರನ್ನು ಆರಾಧಿಸುವ ಬಿಜೆಪಿಗೆ ಮತ ನೀಡಿ” ಎಂದರು.

”ಭ್ರಷ್ಟ ಕಾಂಗ್ರೆಸ್ ಪಕ್ಷದ ಸರಕಾರ ಬರಬಾರದು. ಜೆಡಿಎಸ್ ಮತ್ತು ಕಾಂಗ್ರೆಸ್ ಕರ್ನಾಟಕದ ಏಳಿಗೆಗೆ ಕೆಲಸ ಮಾಡುತ್ತಿಲ್ಲ. ಇಂದು ಇಡೀ ದೇಶದ ಜನರು ಯಡಿಯೂರಪ್ಪ ಅವರನ್ನು ಅವರ ರೈತ ಕಲ್ಯಾಣ ಮಾಡಿದ ಕೆಲಸ ಮಾಡಿದ್ದಕ್ಕಾಗಿ ನೆನಪಿಸಿಕೊಳ್ಳುತ್ತಾರೆ” ಎಂದರು.

”ಬಿಜೆಪಿಗೆ ಮತ ನೀಡುವುದು ನವ ಭಾರತ ನಿರ್ಮಾಣಕ್ಕೆ ಮತ ನೀಡಿದಂತೆ. ನಾನು ಚುನಾವಣ ಪ್ರಚಾರಕ್ಕೆ ಮತ್ತೆ ಬರುತ್ತೇನೆ. ಮನಬಿಚ್ಚಿ ಮಾತನಾಡುತ್ತೇನೆ” ಎಂದರು.

ರೈತರ ಪಾಲಿಗೆ ತಾಯಿ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ಕ್ಯಾಂಪ್ಕೋ ಒಂದು ಯಶೋಗಾಥೆಯ ಕಥೆ, ಇದು ಮಾದರಿ ಸಂಸ್ಥೆ , ಸಂಸ್ಥಾಪಕರಾದ ಸುಬ್ರಾಯ ಭಟ್ ಸೇರಿ ಎಲ್ಲರನ್ನು ನೆನಪಿಸಿಕೊಳ್ಳುತ್ತೇನೆ. ಕೋಕೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಸಿದಾಗ ಚಾಕಲೇಟ್ ಫ್ಯಾಕ್ಟರಿ ಮಾಡಿ ಇಡೀ ಭಾರತ ದೇಶದಲ್ಲಿ ಮಾದರಿ ಸಂಸ್ಥೆ ಎಂದರು. ರೈತರ ಪಾಲಿಗೆ ತಾಯಿಯ ಹಾಗೆ ಮಾರ್ಗದರ್ಶನ ಮಾಡುತ್ತಿದೆ ಎಂದರು. ಮೂರು ಸಾವಿರ ಹಣಕಾಸು ವ್ಯವಹಾರ ಮಾಡುತ್ತಿದೆ ಎಂದರು. ಬಿಳಿ ಚುಕ್ಕೆ ರೋಗ ಅಡಿಕೆ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ನಮ್ಮ ಸರಕಾರ ಅಡಿಕೆ ಬೆಳೆಗೆ 10 ಕೋಟಿ ರೂ. ಪ್ರೋತ್ಸಾಹ ಧನ ನೀಡಿದೆ. ರೈತರ ಸಮಸ್ಯೆಗೆ ಪರಿಹಾರ ನಾವೇ ಕೊಡುತ್ತೇವೆ ಎಂದರು. ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡುವುದಾಗಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಸುನಿಲ್ ಕುಮಾರ್. ಅಂಗಾರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.