ಅಭ್ಯರ್ಥಿ ವಾಪಸಾತಿ ಸಮರ: ಕಾಂಗ್ರೆಸ್‌-ಜೆಡಿಎಸ್‌ ನಡುವೆ ಜಾತ್ಯತೀತ ಸಂಘರ್ಷ

3ನೇ ಅಭ್ಯರ್ಥಿಯ ಗೆಲುವಿಗೆ ಬಿಜೆಪಿ ನಿಖರ ತಂತ್ರ

Team Udayavani, Jun 9, 2022, 7:10 AM IST

ಅಭ್ಯರ್ಥಿ ವಾಪಸಾತಿ ಸಮರ: ಕಾಂಗ್ರೆಸ್‌-ಜೆಡಿಎಸ್‌ ನಡುವೆ ಜಾತ್ಯತೀತ ಸಂಘರ್ಷ

ರಾಜ್ಯಸಭೆ,Congress,BJP,JDS, Rajya Sabha Election,

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ರೋಚಕ ಘಟ್ಟತಲುಪಿದ್ದು, ಕಾಂಗ್ರೆಸ್‌, ಜೆಡಿಎಸ್‌ ನಡುವೆ “ಅಭ್ಯರ್ಥಿ ವಾಪಸಾತಿ ಅಥವಾ ನಿವೃತ್ತಿ’ ಸಮರ ಬಿರುಸಾಗಿದೆ.

ಒಟ್ಟು ನಾಲ್ವರು ಸದಸ್ಯರನ್ನು ಆರಿಸುವ ಸಲುವಾಗಿ ಸೋಮವಾರ ಚುನಾವಣೆ ನಡೆಯಲಿದ್ದು, 6 ಮಂದಿ ಕಣದಲ್ಲಿದ್ದಾರೆ. ಬಿಜೆಪಿಮೂವರನ್ನು ಕಣಕ್ಕಿಳಿಸಿದ್ದು, ಪಟ್ಟು ಸಡಿಲಿಸದೆ ಚುನಾವಣೆಗೆ ಸಿದ್ಧವಾಗಿದೆ. ಕಾಂಗ್ರೆಸ್‌,

ಜೆಡಿಎಸ್‌ ಮಾತ್ರ ಹಿಂದಿನ ಚುನಾವಣೆಗಳಸಹಕಾರ ಮತ್ತು ಜಾತ್ಯತೀತ ಅಂಶಗಳನ್ನು ಪ್ರಸ್ತಾವಿಸಿ ಅಭ್ಯರ್ಥಿಯ ನಿವೃತ್ತಿಯ ಬಗ್ಗೆ ಪರಸ್ಪರ ಆಗ್ರಹದಲ್ಲಿ ತೊಡಗಿವೆ.

ಜೆಡಿಎಸ್‌ ನಡೆ ಏನು?
ಕಣದಿಂದ ನಾವು ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂಬುದು ಎಚ್‌.ಡಿ. ಕುಮಾರಸ್ವಾಮಿ ಅವರ ಪಟ್ಟು. ಬಿಜೆಪಿಯನ್ನು ಸೋಲಿಸಲು ಎಲ್ಲದಕ್ಕೂ ಸಿದ್ಧನಿದ್ದೇನೆ. ಕಾಂಗ್ರೆಸ್‌ ನಾಯಕರಿಗೆ ಇದಕ್ಕಿಂತ ಮುಕ್ತ ಕೊಡುಗೆ ಏನು ಕೊಡಲಿ? ಗುರುವಾರ ಮಧ್ಯಾಹ್ನದ ವೇಳೆಗೆ ಸ್ಪಷ್ಟತೆ ಸಿಗಲಿದೆ. ಕುಪೇಂದ್ರ ರೆಡ್ಡಿ ಅವರು ಎಲ್ಲ ಶಾಸಕರನ್ನು ಭೇಟಿ ಮಾಡಿದ್ದಾರೆ. 32 ಶಾಸಕರು ಒಟ್ಟಾಗಿ ಮತ ನೀಡುತ್ತಾರೆ ಎಂದು ತಿಳಿಸಿದರು.

ನಾವು ಮೊದಲು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರು ನಮ್ಮ ಜತೆ ಸಮಾಲೋಚಿಸಿ ಅಭ್ಯರ್ಥಿ ಹಾಕಿದ್ದಾರಾ? ಬೆಂಬಲ ಕೊಡಿ ಎಂದು ನಮ್ಮ ಪಕ್ಷದ ಅಧ್ಯಕ್ಷರನ್ನು ಕೇಳಬಹುದಿತ್ತಲ್ಲವೇ? ನಾನೇ ಸುಜೇìವಾಲಾ ಜತೆ ಮಾತನಾಡಿ ಅಭಿಪ್ರಾಯವನ್ನು ಅವರಿಗೆ ತಿಳಿಸಿದ್ದೇನೆ ಎಂದೂ ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್‌ ಹೇಳುವುದೇನು?
ಎಚ್‌ಡಿಕೆ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ತಿರುಗೇಟು ನೀಡಿದ್ದಾರೆ. ನಮ್ಮಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಗಳಿದ್ದರೂ ಸಾಕಷ್ಟು ಬಾರಿ ಜೆಡಿಎಸ್‌ ಬೆಂಬಲಕ್ಕೆ ನಿಂತಿದ್ದೇವೆ. ಜಾತ್ಯತೀತ ತತ್ವವನ್ನು ಉಳಿಸಿಕೊಳ್ಳಲು ಈ ಬಾರಿ ನಮಗೆ ಬೆಂಬಲ ನೀಡಬೇಕು ಎಂದಿದ್ದಾರೆ.

ಬಿಜೆಪಿ ನಡೆಯೇನು?
ಈ ನಡುವೆ ಬಿಜೆಪಿಯು ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ. ಶಾಸಕರನ್ನು ಮೂರು ತಂಡಗಳಾಗಿಸಿ ಮೂವರಿಗೂ ಗೆಲುವಿನ ಮತ ಹಾಕಿಸುವಂತೆ ಮೂವರು ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ರಾಜ್ಯಸಭಾ ಚುನಾವಣ ಉಸ್ತುವಾರಿ ಕಿಶನ್‌ ರೆಡ್ಡಿ, ಸಚಿವರು, ಶಾಸಕರು, ಅಭ್ಯರ್ಥಿಗಳಾದ ಜಗ್ಗೇಶ್‌ ಮತ್ತು ಲೆಹರ್‌ ಸಿಂಗ್‌ ಹಾಜರಿದ್ದರು.ನಿರ್ಮಲಾ ಸೀತಾರಾಮನ್‌ ಮತ್ತು ಜಗ್ಗೇಶ್‌ ಅವರಿಗೆ ಯಾವ ಶಾಸಕರು ಮತ ಹಾಕಬೇಕು, ಲೆಹರ್‌ ಸಿಂಗ್‌ ಅವರಿಗೆ ಯಾರು ಮತ ಚಲಾಯಿಸಬೇಕು ಎಂಬ ಸ್ಪಷ್ಟ ಸೂಚನೆ ನೀಡಲಾಗಿದೆ. ಅಲ್ಲದೆ ಮೂರನೇ ಅಭ್ಯರ್ಥಿಗೆ 2ನೇ ಪ್ರಾಶಸ್ತ್ಯದ ಮತ ಹಾಕುವಂತೆಯೂ ನಿರ್ದೇಶನ ನೀಡಲಾಗಿದೆ. ಈ ಮಧ್ಯೆ ಬುಧವಾರವೇ ವಿಪ್‌ ನೀಡಿ, ವಾಪಸ್‌ ಪಡೆಯಲಾಗಿದೆ.

ಕುಮಾರಸ್ವಾಮಿ ಅವರಿಗೆ ನಿಜ ವಾಗಿಯೂ ಬಿಜೆಪಿ ಗೆಲ್ಲ ಬಾರದು ಎಂಬ ಮನಸ್ಸಿದ್ದರೆ ಅವರು ರಾಜ್ಯಸಭೆ ಚುನಾ ವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಬೇಕು. ರಾಜ್ಯಸಭಾ ಚುನಾವಣೆ ನನಗೆ ಪ್ರತಿಷ್ಠೆಯಲ್ಲ.
-ಸಿದ್ದರಾಮಯ್ಯ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.