ಮೂಲ್ಕಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ; ಕಾರಿನಲ್ಲಿದ್ದವರು ಅಪಾಯದಿಂದ ಪಾರು


Team Udayavani, Feb 8, 2021, 7:45 PM IST

ಮೂಲ್ಕಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ; ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯ ಮೂಲ್ಕಿಯ ಕಾರ್ನಾಡು ಗುಂಡಾಲು ಬಳಿಯ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಬರುತ್ತಿರುವಾಗ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಣ್ಣೆದುರೆ ಕಾರು ಸುಟ್ಟು ಭಸ್ಮವಾದ ಘಟನೆ ಸೋಮವಾರ ಸಂಜೆ 6.30ರ ಹೊತ್ತಿಗೆ ನಡೆದಿದೆ.

ಮಂಗಳೂರಿನತ್ತಾ ಹೋಗಿ ತಮ್ಮ ಊರಾದ ಮೂಲ್ಕಿ ಯ ಕಾರ್ನಾಡಿನತ್ತಾ ಬರುತ್ತಿದ್ದ ವ್ಯಕ್ತಿಯ ಕಾರಿನ ಬೊನೆಟ್‌ನೊಳಗೆ ದಾರಾಕಾರವಾಗಿ ಹೊಗೆ ಕಾಣಿಸಿಕೊಂಡಗ ಅವರು ತನ್ನ ಮನೆಯವರಿಗೆ ವಿಚಾರ ತಿಳಿಸಿ ಕಾರಿನಿಂದ ಇಳಿದಾಗ ಬಾರಿ ಪ್ರಮಾಣದಲ್ಲಿ ಬೆಂಕಿಯ ಜ್ವಾಲೆ ಹರಡಿ ಕಾರು ಕಣ್ಣೆದುರೆ ಸಂಪೂರ್ಣ ಸು ಟ್ಟು ಭಸ್ಮವಾಗಿ ಹೋಯಿತು.

ಕಾರು ಸುಟ್ಟ ನಂತರವೂ ಬೆಂಕಿ ನಂದಿಸಲಾಗದೆ ಹೋದಾಗ ಹಳೆಯಂಗಡಿಯ ಪೂಜಾ ಎರೆಂಜರ್ನವರು ತಮ್ಮ ಉಪಯೋಗದ ನೀರನ್ನು ಬೆಂಕಿನಂದಿಸಲು ಬಳಸಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಧಾವಿಸಿ ಬರುವಷ್ಠರಲ್ಲಿ ಎಲ್ಲವೂ ಮುಗಿದು ಹೋಗಿತ್ತು ಯಾವುದೇ ಸೊತ್ತು ಯಾ ವ್ಯಕ್ತಿಗೆ ಇದರಿಂದ ಹಾನಿ ಉಂಟಾಗಿಲ್ಲ . ಕೆಲ ಹೊತ್ತು ಹೆದ್ದಾರಿಯಲ್ಲಿ ರೆಸ್ತೆ ಸಂಚಾರ ಅಸ್ತವ್ಯಸ್ತವಾಯಿತು. ಪೊಲೀಸರು ಸುವ್ಯವಸ್ಥೆಗಾಗಿ ಶ್ರಮಿಸಿದರು.

ಮೂಲ್ಕಿಗೆ ಆದಷ್ಟು ಬೇಗ ಅಗ್ನಿ ಶಾಮಕ ದಳ ಕೊಡಿ
ಮೂಲ್ಕಿಯಲ್ಲಿ ಇಂತಹುದೇ ಹಲವಾರು ಘ ಟನೆಗಳು ನಡೆದಾಗ ಮಂಗಳೂರಿನಿಂದ ದಳದವರು ಬರುವಾಗ ಎಲ್ಲವೂ ಮುಗಿದು ಹೋಗುವುದು ಹೊಸದೇನಲ್ಲ ಆದರೆ ಇಂತಹ ವ್ಯವಸ್ಥೆಗಳ ಬಗ್ಗೆ ಸರಕಾರದ ನಿರ್ಲಕ್ಷ ಯಾಕೆ ಎಂಬ ಪ್ರಶ್ನೆ ಜನರ ಮುಂದಿದೆ.

ಮೂಲ್ಕಿಯ ಕಾರ್ನಾಡು ಕೆಗಾರಿಕಾ ಪ್ರದೇಶ ಬಳಿಯ ಪೆಟ್ರೋಲ್‌ ಪಂಪ್‌ ಬಳಿ ಅಗ್ನಿ ಶಾಮಕ ದಳದ ಸ್ಥಾಪನೆಗಾಗಿ ಹಲವಾರು ಇಲಾಖೆಗಳಿಂದ ಪರಿಶೀಲನೆ ಮತ್ತು ಇತರ ಇಲಾಖಾ ಕ್ರಮಗಳು ನಡೆದಿದ್ದರೂ ಸರಕಾರದ ದಿವ್ಯ ನಿರ್ಲಕ್ಷದಿಂದ ಈ ಯೋಜನೆಯ ಬಗ್ಗೆ ಯಾವುದೇ ನಿರ್ಧಾರ ಹೊರ ಬಾರದಿರುವುದು ಜನ ಪ್ರತಿನಿಧಿಗಳು ಮತ್ತು ಸರಕಾರದ ಮೇಲಿನ ವಿಶ್ವಾಸವನ್ನು ಸಾರ್ವಜನಿಕರಲ್ಲಿ ಕಡಿಮೆ ಮಟ್ಟಕ್ಕೆ ಇಳಿಸುವಂತಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.