ಬೈಕಿಗೆ ಕಾರು ಡಿಕ್ಕಿ: ದಂಪತಿಗಳಿಗೆ ಗಾಯ
Team Udayavani, Apr 5, 2023, 5:21 AM IST
ಕಾರ್ಕಳ: ಮೂಡುಬಿದಿರೆ-ಕಾರ್ಕಳ ಹೆದ್ದಾರಿಯ ಸಾಣೂರು ಬಳಿಯ ಚಿಲಿಂಬಿಯಲ್ಲಿ ಕಾರೊಂದು ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಮಿತ್ತಬೈಲು ನೆಲ್ಲಿಗುಡ್ಡೆ ನಿವಾಸಿ ಕೃಷ್ಣ ಗೌಡ ಹಾಗೂ ಪತ್ನಿ ಶಾಂತಾ ಗಾಯಗೊಂಡಿದ್ದಾರೆ.
ಕಾರು ಚಾಲಕ ಉಮರುಲ್ ಫಾರೂಕ್ ಅಜಾರೂಕತೆಯ ಚಾಲನೆಯಿಂದ ಅವಘಡ ಸಂಭವಿಸಿದ್ದು. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಸಲಹೆಯಂತೆ ಶಾಂತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ