ಚುನಾವಣೆಗೆ ಮುನ್ನ ಜನರಿಗೆ ಹಣ ಹಂಚಿಕೆ : ಕಮಲ್ ಆರೋಪ
Team Udayavani, Apr 6, 2021, 5:10 PM IST
ಕೊಯಮತ್ತೂರು : ತಮಿಳು ನಾಡಿನ ವಿಧಾನಸಭಾ ಚುನಾವಣೆಗೆ ಮುನ್ನ ಸೋಮವಾರ ರಾತ್ರೋ ರಾತ್ರಿ ರಾಜಕೀಯ ಪಕ್ಷಗಳು ಜನರಿಗೆ ಹಣ ಹಂಚಿವೆ ಎಂದು ಮಕ್ಕಳ್ ನೀಧಿ ಮಯ್ಯಂ(ಎಮ್ ಎನ್ ಎಮ್) ಪಕ್ಷದ ಸ್ಥಾಪಕ ಕಮಲ್ ಹಾಸನ್ ಆರೋಪಿಸಿದ್ದಾರೆ.
ಓದಿ : ಸರಕಾರಿ ಶಾಲೆಗಳಲ್ಲಿ ಪ್ರವೇಶಾತಿ ಹೆಚ್ಚಳ ನಿರೀಕ್ಷೆ
ಈ ಬಗ್ಗೆ ಕಮಲ್ ಹಾಸನ್ ಕೋಯಮತ್ತೂರಿನ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಯವರಿಗೆ ದೂರು ನೀಡಿದ್ದು, ತುಂಬಾ ಮೋಸದಿಂದ ಹಾಗೂ ತ್ವರಿತ ಗತಿಯಲ್ಲಿ ಹಣ ಹಂಚಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನಾವು ಹಣ ಹಂಚಿದವರಲ್ಲಿ ಕೆಲವರನ್ನು ಕಂಡು ಹಿಡಿದಿದ್ದೇವೆ. ಚುನಾವಣಾ ಅಧಿಕಾರಿಗಳು ಆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ನಾವು ಪ್ರತಿಭಟನೆ ಮಾಡುವುದಾಗಲಿ ಅಥವಾ ಮತದಾನ ಪಕ್ರಿಯೆಗೆ ತಡೆವೊಡ್ಡುವುದಾಗಲಿ ಮಾಡುವುದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಔಷಧ ರಫ್ತಿನಲ್ಲಿ ಶೇ.18ರಷ್ಟು ಪ್ರಗತಿ : 24.44 ಶತ ಕೋಟಿ ಡಾಲರ್ ಮೌಲ್ಯದ ಔಷಧ ರಫ್ತು
ಕಮಲ ಹ್ಯಾರಿಸ್ ಗೆ ಕೊಲೆ ಬೆದರಿಗೆ : ಮಹಿಳೆ ಬಂಧನ
ಪ್ರಧಾನಿ ಮೋದಿ ಮಾತಿಗೆ ಮನ್ನಣೆ : ಕುಂಭಮೇಳ ಅಂತ್ಯ
ಮಹಾರಾಷ್ಟ್ರ : ಕಾರ್ಖಾನೆಯ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು, ನಾಲ್ಕು ಮಂದಿಗೆ ಗಾಯ
ದೆಹಲಿಯಲ್ಲಿ 24 ಗಂಟೆಯಲ್ಲಿ, 24,000 ಪ್ರಕರಣ ಪತ್ತೆ : ಆಕ್ಸಿಜನ್,ಬೆಡ್ ಕೊರತೆ
MUST WATCH
ಹೊಸ ಸೇರ್ಪಡೆ
ಮದುವೆಗೆ ಪಾಸ್ ಕಡ್ಡಾಯ ; ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲು
ಆಲೂರು ರೇವ್ ಪಾರ್ಟಿಯಲ್ಲಿ ಭಾಗಿ : ಮಹಿಳಾ ಹೆಡ್ ಕಾನ್ಸ್ಟೆಬಲ್ ಶ್ರೀಲತಾ ಅಮಾನತು
ಒಂದೇ ದಿನ 2,433 ಸಾರಿಗೆ ನೌಕರರ ಅಮಾನತು : 11 ದಿನಗಳಲ್ಲಿ ಇಂಥ ಕ್ರಮ ಇದೇ ಮೊದಲು
ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ
ಟೀಕಿಸಿದ ಕ್ರಿಕೆಟ್ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್ ಚಹರ್ !