ಮಾಜಿ ಸಚಿವ ಪಾರ್ಥ ಚಟರ್ಜಿ ಜಾಮೀನು ಅರ್ಜಿ ತಿರಸ್ಕರಿಸಿದ ಸಿಬಿಐ ನ್ಯಾಯಾಲಯ


Team Udayavani, Feb 2, 2023, 9:28 PM IST

1-sadsadasd

ಕೋಲ್ಕತ : ರಾಜ್ಯ ಶಾಲೆಗಳಲ್ಲಿನ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಜಾಮೀನು ಅರ್ಜಿಯನ್ನು ಸಿಬಿಐ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ ಮತ್ತು ಅವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 16 ರವರೆಗೆ ವಿಸ್ತರಿಸಿದೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ಬೋಧಕ ಮತ್ತು ಬೋಧಕೇತರ ಸಿಬಂದಿ ನೇಮಕಾತಿ ಹಗರಣದ ತನಿಖೆಯನ್ನು ತ್ವರಿತಗೊಳಿಸುವಂತೆ ನ್ಯಾಯಾಲಯವು ಸಿಬಿಐಗೆ ಸೂಚಿಸಿದೆ.

ಸಿಬಿಐ ವಕೀಲರ ಮನವಿಯ ಮೇರೆಗೆ ನ್ಯಾಯಾಲಯವು ಚಟರ್ಜಿಯ ನ್ಯಾಯಾಂಗ ಬಂಧನವನ್ನು ಫೆಬ್ರವರಿ 16 ರವರೆಗೆ ವಿಸ್ತರಿಸಿತು. ನ್ಯಾಯಾಲಯದ ಆದೇಶದ ಮೇರೆಗೆ ಸೆಪ್ಟೆಂಬರ್ 16 ರಂದು ಸಿಬಿಐ ಕಸ್ಟಡಿಗೆ ಪಡೆದಿದ್ದ ಮಾಜಿ ಸಚಿವ ಮಾಡಿದ ಜಾಮೀನು ಕೋರಿಕೆಯನ್ನು ಅದು ತಿರಸ್ಕರಿಸಿತು.ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ಅಪಾರ್ಟ್‌ಮೆಂಟ್‌ಗಳಿಂದ ಭಾರೀ ಪ್ರಮಾಣದ ನಗದು, ಆಭರಣಗಳು ಮತ್ತು ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡ ನಂತರ ಜುಲೈ 23 ರಂದು ಜಾರಿ ನಿರ್ದೇಶನಾಲಯ (ಇಡಿ) ಚಟರ್ಜಿ ಅವರನ್ನು ಮೊದಲು ಬಂಧಿಸಿತ್ತು.

ಜಾಮೀನು ಕೋರಿ ಅವರ ವಕೀಲರು ಕಳೆದ ರಿಮಾಂಡ್ ಆದೇಶದ ನಂತರ ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ ಮತ್ತು ಅವರನ್ನು ಜೈಲಿನಲ್ಲಿ ಇಡುವುದು ಯಾವುದೇ ಉದ್ದೇಶವನ್ನು ಪೂರೈಸುತ್ತಿಲ್ಲ ಎಂದು ಪ್ರತಿಪಾದಿಸಿದರು.

ತನಿಖೆ ಮುಂದುವರಿದಿದ್ದು, ಈ ಹಂತದಲ್ಲಿ ಮಾಜಿ ಸಚಿವರನ್ನು ಬಿಡುಗಡೆ ಮಾಡಿದರೆ ತನಿಖೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಸಿಬಿಐ ವಕೀಲರು ವಾದಿಸಿದರು.

ಚಟರ್ಜಿ ಅವರು 2014 ಮತ್ತು 2021 ರ ನಡುವೆ ಶಿಕ್ಷಣ ಖಾತೆಯನ್ನು ಹೊಂದಿದ್ದರು, ರಾಜ್ಯ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬಂದಿ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಇಡಿ ಅವರನ್ನು ಬಂಧಿಸಿದ ನಂತರ ಮಮತಾ ಬ್ಯಾನರ್ಜಿ ಸರ್ಕಾರವು ಅವರನ್ನು ಮಂತ್ರಿ ಹುದ್ದೆಯಿಂದ ಮುಕ್ತಗೊಳಿಸಿತ್ತು. ಚಟರ್ಜಿ ಅವರನ್ನು ಬಂಧಿಸಿದಾಗ ಸಂಸದೀಯ ವ್ಯವಹಾರಗಳು, ಕೈಗಾರಿಕೆ ಮತ್ತು ವಾಣಿಜ್ಯ ಸೇರಿದಂತೆ ಹಲವು ಖಾತೆಗಳನ್ನು ಹೊಂದಿದ್ದರು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.