ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿ: ಪಿಎಂ ಮೋದಿ
ಸರಕಾರವು ಕಪ್ಪು ಹಣ ಮತ್ತು ಬೇನಾಮಿ ಆಸ್ತಿಯ ವಿರುದ್ಧ ಕ್ರಮವನ್ನು ಪ್ರಾರಂಭಿಸಿದೆ
Team Udayavani, Apr 3, 2023, 4:57 PM IST
ನವದೆಹಲಿ : ‘ವೃತ್ತಿಪರ ಮತ್ತು ದಕ್ಷ ಸಂಸ್ಥೆಗಳಿಲ್ಲದೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದು ಸಾಧ್ಯವಿಲ್ಲ ಮತ್ತು ಸಿಬಿಐಗೆ ದೊಡ್ಡ ಜವಾಬ್ದಾರಿ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಕೇಂದ್ರೀಯ ತನಿಖಾ ದಳದ(ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಭ್ರಷ್ಟಾಚಾರವು ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ದೊಡ್ಡ ತಡೆಯಾಗಿದೆ ಎಂದರು.
ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿಯಾಗಿದೆ. ಸರಕಾರವು ಮಿಷನ್ ಮೋಡ್ನಲ್ಲಿ ಕಪ್ಪು ಹಣ ಮತ್ತು ಬೇನಾಮಿ ಆಸ್ತಿಯ ವಿರುದ್ಧ ಕ್ರಮವನ್ನು ಪ್ರಾರಂಭಿಸಿದೆ.ಭ್ರಷ್ಟರ ಹೊರತಾಗಿ, ನಾವು ಭ್ರಷ್ಟಾಚಾರದ ಕಾರಣಗಳ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು.
ಇಂದಿಗೂ ಒಂದು ಪ್ರಕರಣ ಇತ್ಯರ್ಥವಾಗದೇ ಉಳಿದಿರುವಾಗ ಅದನ್ನು ಸಿಬಿಐಗೆ ವಹಿಸಬೇಕು ಎಂಬ ಬೇಡಿಕೆಗಳಿವೆ. ಸಿಬಿಐ, ತನ್ನ ಕೆಲಸ ಮತ್ತು ತಂತ್ರಗಳ ಮೂಲಕ ಜನರಿಗೆ ನಂಬಿಕೆಯನ್ನು ನೀಡಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ