ಬಂಧಿಸಲು ಹೋದ ಪೊಲೀಸರ ಮೇಲೆ ಮಾರಾಕಾಸ್ತ್ರದಿಂದ ದಾಳಿ! ಆರೋಪಿ ಕಾಲಿಗೆ ಗುಂಡೇಟು
Team Udayavani, Nov 18, 2020, 10:49 AM IST
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಸಿಸಿಬಿ ಪೊಲೀಸರಿಂದ ಗುಂಡೇಟು ಬಿದ್ದಿದೆ.
ಈತನ ವಿರುದ್ಧ ಇಪ್ಪತ್ತಮೂರು ಪ್ರಕರಣಗಳು ದಾಖಲಾಗಿದ್ದು ಇದುವರಿಗೂ ಸಿಗದೇ ತಲೆಮರೆಸಿಕೊಂಡಿದ್ದ, ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಪುನೀತ್ ಕುಮಾರ್ ಅವರ ತಂಡ ಆರೋಪಿ ಕೋಣನಕುಂಟೆಯಲ್ಲಿ ಇರುವ ಖಚಿತ ಮಾಹಿತಿಯನ್ನು ಪಡೆದು ತೆರಳುತ್ತಿದ್ದ ವೇಳೆ ಆರೋಪಿ ಬೈಕಿನಲ್ಲಿ ಪರಾರಿಯಾಗಿದ್ದಾನೆ ಈ ವೇಳೆ ನಾರಾಯಣನಗರ ಬಳಿ ಪೊಲೀಸರು ಅಡ್ಡಗಟ್ಟಿದಾಗ ಆರೋಪಿ ತನ್ನ ಕೈಯಲ್ಲಿದ್ದ ಮಾರಾಕಾಸ್ತ್ರದಿಂದ ಪೊಲೀಸ್ ಪೇದೆ ನಾಗರಾಜ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಪರಿಣಾಮ ನಾಗರಾಜ್ ಅವರ ಕೈಗೆ ಗಾಯವಾಗಿದೆ ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಕುಮಾರ್ ಅವರು ರೌಡಿ ಶೀಟರ್ ಬೋಂಡ ಮಂಜನ ಕಾಲಿಗೆ ಗುಂಡು ಹರಿಸಿದ್ದಾರೆ.
ಇದನ್ನೂ ಓದಿ:ಹುಣಸೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಅಪಾಯದಿಂದ ಪಾರು
ಗಾಯಾಳು ಪೊಲೀಸ್ ಮುಖ್ಯಪೇದೆ ನಾಗರಾಜ್ ಹಾಗೂ ಹಲವು ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಬೋಂಡ ಮಂಜನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ