ಸಿಡಿ ಪ್ರಕರಣ : ಕಿಡ್ನಾಪ್ ಕೇಸ್ ಸಂಬಂಧ ಹೇಳಿಕೆ ನೀಡಲು ಕೋರ್ಟ್ ಗೆ ಬಂದ ಯುವತಿ!
Team Udayavani, Apr 5, 2021, 4:00 PM IST
ಬೆಂಗಳೂರು : ರಾಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇಂದು(ಸೋಮವಾರ) ಯುವತಿಯು ಗುರುನಾನಕ್ ಭವನದ 32ನೇ ಎಸಿಎಂಎಂ ನ್ಯಾಯಾಲಯಕ್ಕೆ ಹೇಳಿಕೆ ನೀಡಲು ಬಂದಿದ್ದಾರೆ.
ಸಿಡಿ ಲೇಡಿಯ ತಂದೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಸಂಬಂಧ ಹೇಳಿಕೆ ನೀಡಿದ್ದರು. ಈ ಕುರಿತಾಗಿ ಇಂದು ಸಿಡಿ ಪ್ರಕರಣದ ಸಂತ್ರಸ್ತೆ ಹೇಳಿಕೆ ನೀಡಲು ಬಂದಿದ್ದಾರೆ.
ಕೋರ್ಟ್ ಗೆ ಬರುವ ಮುನ್ನ ಯುವತಿಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ