ಡೈವೋರ್ಸ್‌ ಪಡೆದುಕೊಂಡದ್ದಕ್ಕೆ ಸಂಭ್ರಮಾಚರಣೆ: ಈಕೆ ಮಾಡಿದ್ದೇನು ನೋಡಿ..!


Team Udayavani, May 2, 2023, 6:56 PM IST

DIVOR KERA

ತಿರುವನಂತಪುರಂ: ಇಡೀ ಪ್ರಪಂಚದಲ್ಲೇ ಮದುವೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಆದರೆ ಈ ಆಧುನಿಕ ಯುಗದಲ್ಲಿ ಮದುವೆಯ ಬಳಿಕದ ಸಂಬಂಧವನ್ನು ಉಳಿಸಿಕೊಳ್ಳಲು ಸತಿ-ಪತಿಗಳಿಗೆ ಅಸಾಧ್ಯವೆಂದಾದಾಗ ಅವರು ವಿಚ್ಚೇದನ ಪಡೆದುಕೊಳ್ಳುತ್ತಿರುವುದು ತೀರಾ ಸಾಮಾನ್ಯ ಎನಿಸಿಬಿಟ್ಟಿದೆ. ಕೆಲವು ವರ್ಷಗಳ ಹಿಂದೆಯೇ ಪಾಶಿಮಾತ್ಯ ರಾಷ್ಟ್ರಗಳಲ್ಲಿ ವಿಚ್ಚೇದನವನ್ನು ಸಂಭ್ರಮಿಸುವ ಟ್ರೆಂಡ್‌ ಕೂಡಾ ಶುರುವಾಗಿಬಿಟ್ಟಿತ್ತು. ಅದು ಈಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ..!

ಕೆಲ ದಿನಗಳ ಹಿಂದಷ್ಟೇ ಅಮೇರಿಕದಲ್ಲಿ ಮಹಿಳೆಯೊಬ್ಬರು ಇದೇ ರೀತಿ ತಮ್ಮ ವಿವಾಹ ವಿಚ್ಚೇದನವನ್ನು ಸಂಭ್ರಮಿಸಿದ್ದರು. ಅವರು ತಮ್ಮ ವಿವಾಹದ ದಿನ ಧರಿಸಿದ್ದ ಬಟ್ಟೆಗಳನ್ನು ಸುಟ್ಟು ಹಾಕಿದ್ದರು. ಅದಕ್ಕೂ ಮೊದಲು ಮಹಿಳೆಯೊಬ್ಬಳು ತಾನು ವಿಚ್ಚೇದನ ಪಡೆದು ನಾಲ್ಕು ವರ್ಷವಾಗಿದ್ದಕ್ಕೆ ವಿಚ್ಚೇದನ ವಾರ್ಷಿಕೋತ್ಸವವನ್ನು ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದೂ ಸುದ್ದಿಯಾಗಿತ್ತು.

ಈಗ ಇದೇ ರೀತಿಯ ಸಂಭ್ರಮಾಚರಣೆ ಕೇರಳದಲ್ಲೂ ನಡೆದಿದೆ. ಕಲಾವಿದೆ, ಫ್ಯಾಷನ್‌ ಡಿಸೈನರ್‌ ಆಗಿರುವ ಶಾಲಿನಿ ಎಂಬವರು ತಮ್ಮ ಮದುವೆ ವಿಚ್ಚೇದನವನ್ನೇ ಸಂಭ್ರಮಿಸಿದ್ದಾರೆ. ಅದೂ ಅಂತಿಂಥಾ ಸೆಲೆಬ್ರೇಷನ್‌ ಅಲ್ಲ. ಕೆಂಪು ಗೌನ್‌ ಧರಿಸಿ, ಫೋಟೋಶೂಟ್‌ ಕೂಡಾ ಮಾಡಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ  ಶಾಲಿನಿ ಅವರು ಪೋಸ್ಟ್‌ ಮಾಡಿಕೊಂಡಿರುವ ಫೋಟೋಗಳಿಗೆ ನೆಟ್ಟಿಗರು ಪರ-ವಿರೋಧ ಕಾಮೆಂಟ್‌ಗಳನ್ನೂ ಮಾಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಾವು ಹಂಚಿಕೊಂಡ ಫೋಟೋಗಳ ಜೊತೆಯಲ್ಲಿ ಶಾಲಿನಿ ಅವರು ಇದು ʻಸಮಾಜದಲ್ಲಿರುವ ಧ್ವನಿರಹಿತ ಮಹಿಳೆಯರಿಗೆ ಒಬ್ಬ ವಿಚ್ಚೇದನ ಪಡೆದುಕೊಂಡ ಮಹಿಳೆಯ ಸಂದೇಶʼ ಅಂತಲೂ ಬರೆದುಕೊಂಡಿದ್ದಾರೆ. ಅದರ ಜೊತೆಯಲ್ಲಿ ʻDIVORCE is NOT a FAILUREʼ ಅಂತಲೂ ಕ್ಯಾಪ್ಷನ್‌ ಹಾಕಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಯನ್ನೇ ಹುಟ್ಟುಹಾಕಿದೆ.

ಇದನ್ನೂ ಓದಿ: ʼದಿ ಕೇರಳ ಸ್ಟೋರಿʼಗೆ ʼಎʼ ಸರ್ಟಿಫಿಕೇಟ್:‌10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

 

View this post on Instagram

 

A post shared by shalini (@shalu2626)

 

 

View this post on Instagram

 

A post shared by shalini (@shalu2626)

 

 

View this post on Instagram

 

A post shared by IRIS (@irisphotography77)

 

 

View this post on Instagram

 

A post shared by shalini (@shalu2626)

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

1-wqeqwwq

Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.