ಪ್ರಥಮ ಬಾರಿಗೆ ರೈತಪರ ನಿರ್ಧಾರ ತೆಗೆದುಕೊಂಡ ಕೇಂದ್ರ: ವಿನಯಕುಮಾರ್ ಸೊರಕೆ
Team Udayavani, Nov 19, 2021, 3:21 PM IST
ಕಾಪು: ಕೇಂದ್ರ ಸರಕಾರ ರೈತರಿಗೆ ಮಾರಕವಾಗುವ ಮೂರು ಕೃಷಿ ಕಾಯಿದೆಗಳನ್ನು ರದ್ಧುಗೊಳಿಸುವ ಮೂಲಕ ಪ್ರಥಮ ಬಾರಿಗೆ ರೈತ ಪರವಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಇದು ಕಾಂಗ್ರೆಸ್ ಪಕ್ಷ ಸಹಿತ ರಾಜಕೀಯ ಪಕ್ಷಗಳು, ರೈತ ಪರ ಸಂಘಟನೆಗಳು, ರೈತರು ಮತ್ತು ಹೋರಾಟಗಾರರ ಹೋರಾಟಕ್ಕೆ ಸಂದ ಗೆಲುವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿ-ಟಿಎಂಸಿ ಘರ್ಷಣೆ: 19 ಮಂದಿಗೆ ಗಾಯ;ನಿಷೇಧಾಜ್ಞೆ ಜಾರಿ
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಹುಟ್ಟು ಹಬ್ಬದ ದಿನದಂದೇ ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆಗಳನ್ನು ರದ್ಧುಗೊಳಿಸುವ ಮೂಲಕ ಪ್ರಜಾಪ್ರಭುತ್ವ ರಾಷ್ಟದಲ್ಲಿ ನಾವೆಲ್ಲರೂ ಜೊತೆಗೂಡಿ ನಡೆಸಿದ ಹೋರಾಟಕ್ಕೆ ಗೌರವ ನೀಡಿದೆ. ಇದರ ಹಿಂದೆ ಹೋರಾಟ ನಿರತ ರೈತ ಪರ ಸಂಘಟನೆಗಳು, ಬಲಿದಾನಗೈದ ರೈತರಿಗೆ, ಹೋರಾಟಗಾರರನ್ನು ಅಭಿನಂದಿಸುವುದಾಗಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ: ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ