ಮಹಾರಾಷ್ಟ್ರದ ಮರಾಠಾ ಮೀಸಲಾತಿಗೆ ಕೇಂದ್ರದ ಬೆಂಬಲ : ಶೇ. 50ರ ಮಿತಿ ಬೇಡ


Team Udayavani, Mar 25, 2021, 7:30 AM IST

ಮಹಾರಾಷ್ಟ್ರದ ಮರಾಠಾ ಮೀಸಲಾತಿಗೆ ಕೇಂದ್ರದ ಬೆಂಬಲ : ಶೇ. 50ರ ಮಿತಿ ಬೇಡ

ಹೊಸದಿಲ್ಲಿ: ಮೀಸಲಾತಿಗಾಗಿ ಆಗ್ರಹಿಸುತ್ತಿರುವ ಜಾತಿಗಳ ಪಾಲಿಗೆ ಕೇಂದ್ರ ಸರಕಾರ ಶುಭ ಸುದ್ದಿ ಕೊಟ್ಟಿದೆ. ಸಂವಿಧಾನದ 102ನೇ ತಿದ್ದುಪಡಿಯು ರಾಜ್ಯಗಳ ಮೀಸಲಾತಿ ಘೋಷಣೆ ಅಧಿಕಾರವನ್ನು ನಿರಾಕರಿಸಿಲ್ಲ ಎಂದು ಅದು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಅಂದರೆ ರಾಜ್ಯ ಸರಕಾರಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಘೋಷಿಸಬಹುದು ಎಂದು ಹೇಳಿದೆ.

ಬುಧವಾರ ಕರ್ನಾಟಕದ ಪರವಾದ ಮಂಡಿಸಿದ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರು ಮೀಸಲಾತಿ ಮಿತಿಯನ್ನು ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಮರಾಠಾ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಪರವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, ಶೇ. 16ರಷ್ಟು ಮೀಸಲಾತಿ ನೀಡಿರುವ ಅಲ್ಲಿನ ರಾಜ್ಯ ಸರಕಾರದ ಕ್ರಮ ಸಾಂವಿಧಾನಿಕವಾದದ್ದು ಎಂದಿದ್ದಾರೆ. ಜತೆಗೆ ಈಗಾಗಲೇ ಅಟಾರ್ನಿ ಜನರಲ್‌ ಅವರು ಹೇಳಿರುವಂತೆ ಸಂವಿಧಾನದ 102ನೇ ತಿದ್ದು ಪಡಿಯು ರಾಜ್ಯಗಳ ಮೀಸಲು ಘೋಷಣೆ ಅಧಿಕಾರವನ್ನು ಕಿತ್ತುಕೊಂಡಿಲ್ಲ ಎಂದು ಹೇಳಿದ್ದಾರೆ.

ರಾಜ್ಯಗಳ ಒಕ್ಕೊರಲ ಆಗ್ರಹ
ಮರಾಠಾ ಮೀಸಲಾತಿ ಸಂಬಂಧ ಸದ್ಯ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿದೆ. ವಿಶೇಷವೆಂದರೆ ಮೀಸಲಾತಿ ಮಿತಿ ತೆಗೆಯುವ ವಿಚಾರದಲ್ಲಿ ಹೆಚ್ಚುಕಡಿಮೆ ಬಹುತೇಕ ರಾಜ್ಯಗಳು ಒಮ್ಮತ ವ್ಯಕ್ತಪಡಿಸಿವೆ.

ಮಂಗಳವಾರವಷ್ಟೇ ವಾದ ಮಂಡಿಸಿದ್ದ ಕೆಲವು ರಾಜ್ಯಗಳು ಮೀಸಲಾತಿ ಅಧಿಕಾರ ರಾಜ್ಯಗಳ ಪಾಲಿಗೇ ಇರಬೇಕು. ಜತೆಗೆ ಶೇ. 50ರ ಮಿತಿ ಇರಬಾರದು. ಇದಕ್ಕೆ ಸಂವಿಧಾನದ ಮನ್ನಣೆ ಇಲ್ಲ ಎಂದು ವಾದಿಸಿದ್ದವು.

ಶೇ. 50ರ ಮಿತಿ ಸಲ್ಲದು
ಕರ್ನಾಟದ ಪರವಾದ ಮಂಡಿಸಿದ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರು, ಶೇ. 50ರ ಮಿತಿ ಸಲ್ಲದು ಎಂದು ಹೇಳಿದರು. ಈ ಸಂದರ್ಭದಲ್ಲಿ ಪರಿಚ್ಛೇದ 371(ಜೆ) ಅಡಿಯಲ್ಲಿ ಹೈದರಾಬಾದ್‌ ಕರ್ನಾಟಕಕ್ಕೆ ನೀಡಲಾಗಿರುವ ಮೀಸಲಾತಿಯನ್ನೂ ಗಮನಕ್ಕೆ ತಂದರು. ಶೇ. 50ರ ಮಿತಿ ಬೇಕೋ ಅಥವಾ ಬೇಡವೇ ಎಂಬುದನ್ನು ಪುನರ್‌ವಿಮರ್ಶೆ ಮಾಡಲು 371(ಜೆ) ಕೂಡ ಅತ್ಯಂತ ಪ್ರಮುಖವಾದದ್ದು ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.