ಇಂದು ಕೇಂದ್ರ ಬಜೆಟ್ : ಆರ್ಥಿಕತೆಗೆ ಲಸಿಕೆ ನೀಡುವರೇ ನಿರ್ಮಲಾ?
Team Udayavani, Feb 1, 2021, 7:20 AM IST
ಕೋವಿಡ್ ನಿಂದಾಗಿ ದೇಶದ ಆರ್ಥಿಕತೆಯು ತಾಂತ್ರಿಕ ಹಿಂಜರಿತ ಅನುಭವಿಸುತ್ತಿರುವಂತೆಯೇ “ಬಜೆಟ್ ದಿನ’ ಬಂದಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಬೆಳಗ್ಗೆ ಆಯವ್ಯಯ ಮಂಡಿಸಲಿದ್ದಾರೆ. ಕೊರೊನಾದಿಂದ ಕಂಗಾಲಾದ ದೇಶದ ಆರ್ಥಿಕತೆಗೆ “ಲಸಿಕೆ’ ನೀಡುವ ನಿರೀಕ್ಷೆ ಹುಟ್ಟಿಸಿದ್ದಾರೆ.
– ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ.
– ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಸತತ 3ನೇ ಬಜೆಟ್.
– ಇದು ಮೋದಿ ನೇತೃತ್ವದ ಸರಕಾರದ 9ನೇ ಬಜೆಟ್.
ನೇರಪ್ರಸಾರ
ಲೋಕಸಭಾ ಟಿವಿ, ದೂರದರ್ಶನ, ರಾಜ್ಯಸಭಾ ಟಿವಿ, ಪಿಐಬಿ ಮತ್ತು ಇವುಗಳ ಯೂಟ್ಯೂಬ್ ಚಾನೆಲ್ಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರಗೊಳ್ಳಲಿದೆ.
ನಿರೀಕ್ಷೆಗಳೇನು?
– ಉದ್ಯೋಗಾವಕಾಶ ಸೃಷ್ಟಿಗೆ ಒತ್ತು, ಗ್ರಾಮೀಣಾಭಿವೃದ್ಧಿಗೆ ಆದ್ಯತೆ.
– ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ. ವಿದೇಶಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಈಗಿರುವ ನಿಯಮಗಳ ಸಡಿಲಿಕೆ.
– ತೆರಿಗೆದಾರರ ಖರೀದಿ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ.
ಈ ಬಾರಿಯ ವೈಶಿಷ್ಟ್ಯ
– ಮೊದಲ ಬಾರಿಗೆ ಬಜೆಟ್ ಪ್ರತಿಗಳ ಮುದ್ರಣವಿಲ್ಲ.
– ಮುಂಗಡ ಪತ್ರದ ಎಲ್ಲ ಅಂಶಗಳೂ “ಯೂನಿಯನ್ ಬಜೆಟ್ ಆ್ಯಪ್’ನಲ್ಲಿ ಲಭ್ಯ.
ಫೇಸ್ ಬುಕ್ ಲೈವ್
ಅಪರಾಹ್ನ 3 ಗಂಟೆಗೆ ಉದ್ಯಮಿ ಡಾ| ಜೆ. ಆರ್. ಬಂಗೇರ ಅವರು ಉದಯವಾಣಿ ಫೇಸ್ಬುಕ್ ಪೇಜ್ನಲ್ಲಿ ಬಜೆಟ್ ವಿಶ್ಲೇಷಣೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ