ಬಹು ನಿರೀಕ್ಷಿತ ಕೇಂದ್ರ ಬಜೆಟ್ ಫೆ.1 ಕ್ಕೆ ಮಂಡನೆ ಸಾಧ್ಯತೆ

ಜ21 ರಿಂದ ಅಧಿವೇಶನ ಪ್ರಾರಂಭ

Team Udayavani, Jan 14, 2022, 6:40 PM IST

nirmala

Central Budget, February O1,Nirmala Seetharaman,

ನವದೆಹಲಿ: ಕೋವಿಡ್ ಮೂರನೇ ಅಲೆ, ಆರ್ಥಿಕ ಹಿಂಜರಿತದ ಜತೆಗೆ ಸಾಲಸಾಲು ಚುನಾವಣೆ ಇದಿರಾಗುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರಕಾರ ಬಜೆಟ್ ಸಿದ್ಧತೆ ಆರಂಭಿಸಿದ್ದು, ಫೆಬ್ರವರಿ 1 ರಂದು ಮೋದಿ ಸರಕಾರದ ಬಹು ನಿರೀಕ್ಷಿತ ಆಯವ್ಯವ ಮಂಡನೆಯಾಗುವ ಸಾಧ್ಯತೆ ಇದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಇಲಾಖೆ ಸಂಪುಟ ಉಪಸಮಿತಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿರುವ ರಾಷ್ಟ್ರೀಯ ಮಾಧ್ಯಮಗಳು ಫೆ.1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿವೆ. ಹೀಗಾಗಿ ಜ.20 ಅಥವಾ 21  ರಂದು ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗುವ ನಿರೀಕ್ಷೆ ಇದೆ.

ಹಲವು ಆಯಾಮಗಳಿಂದ ಕೇಂದ್ರ ಬಜೆಟ್ ಈ ಭಾರಿ ಮಹತ್ವ ಪಡೆದುಕೊಂಡಿದೆ. ಕಳೆದ ಎರಡು ವರ್ಷಗಳಿಂದ ರಾಷ್ಟ್ರ ತೀವ್ರ ಆರ್ಥಿಕ ಹಿಂಜರಿತಕ್ಕೆ ಸಾಕ್ಷಿಯಾಗಿದೆ. ಉದ್ಯೋಗ ಕಡಿತ, ಬೆಲೆ ಏರಿಕೆ, ಇಂಧನ ದರಗಳ ಏರಿಳಿತಗಳಿಂದ ದೇಶಾದ್ಯಂತ ಹಣದುಬ್ಬರದ ದರ ಏರಿಕೆಯಾಗಿದೆ. ಜತೆಗೆ ಉತ್ತರ ಪ್ರದೇಶ ಸೇರಿ ಪಂಚರಾಜ್ಯಗಳಿಗೆ ಬಜೆಟ್ ಮಂಡನೆಯ ಜತೆ ಜತೆಗೆ ಚುನಾವಣೆ ನಡೆಯಲಿದೆ. ಕರ್ನಾಟಕ ಸೇರಿದಂತೆ ಇನ್ನು ಕೆಲ ರಾಜ್ಯಗಳಿಗೆ ಮುಂದಿನ ವರ್ಷ ಚುನಾವಣೆ ನಡೆಯುತ್ತದೆ. ಹೀಗಾಗಿ ಮುಂದಿನ ಲೋಕಸಭೆ ಹಾಗೂ ಇನ್ನಿತರ ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಬಜೆಟ್ ನೀಡುವ ಹೊಣೆಗಾರಿಕೆ ಕೇಂದ್ರ ಸರಕಾರದ ಮೇಲಿದೆ.

ಈ ಎಲ್ಲ ಕಾರಣಗಳಿಂದಾಗಿ ಬಜೆಟ್ ಸಿದ್ದತೆಗೆ ತೊಡಗಿರುವ ಕೇಂದ್ರ ಹಣಕಾಸು ಇಲಾಖೆಗೆ ದೇಶವ್ಯಾಪಿ ಒಪ್ಪಿಗೆಯಾಗುವ ಬಜೆಟ್ ತಯಾರಿಸುವುದು ಹಗ್ಗದ ಮೇಲಿನ ನಡಿಗೆಯಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.