ಕೇಂದ್ರ v/s ಟ್ವಿಟರ್: ನೂತನ ಕಾಯ್ದೆ-ಕೇಂದ್ರದಿಂದ ಟ್ವಿಟರ್ ಗೆ ಕೊನೆಯ ಎಚ್ಚರಿಕೆ ನೋಟಿಸ್

ಟ್ವಿಟರ್ ಸಂಸ್ಥೆ ಈ ಕಾಯ್ದೆಯನ್ನು ಪಾಲಿಸಲು ನಿರಾಕರಿಸಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

Team Udayavani, Jun 5, 2021, 3:32 PM IST

New-IT

ನವದೆಹಲಿ: ನೂತನ ಮಾಹಿತಿ ತಂತ್ರಜ್ಞಾನ(ಐಟಿ) ನಿಯಮಗಳ ಪಾಲನೆ ಕುರಿತಂತೆ ಕೇಂದ್ರ ಸರ್ಕಾರ ಶನಿವಾರ(ಜೂನ್ 05) ಅಂತಿಮ ನೋಟಿಸ್ ಅನ್ನು ಜಾರಿಗೊಳಿಸಿದೆ.

ಇದನ್ನೂ ಓದಿ:ಕೆಕೆಆರ್ ತಂಡಕ್ಕೆ ಮತ್ತೆ ದಿನೇಶ್ ಕಾರ್ತಿಕ್ ನಾಯಕತ್ವ? ಸುಳಿವು ಬಿಚ್ಚಿಟ್ಟ ವಿಕೆಟ್ ಕೀಪರ್

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(ಎಂಇಐಟಿವೈ) ಹಂಚಿಕೊಂಡಿರುವ ಪತ್ರದ ಸಾರಾಂಶದ ಪ್ರಕಾರ, ನೂತನ ಐಟಿ ನಿಯಮ ಪಾಲಿಸಲು ಟ್ವಿಟರ್ ನಿರಾಕರಿಸಿರುವುದು ಮೈಕ್ರೋಬ್ಲಾಗಿಂಗ್ ಸೈಟ್ ನ ಬದ್ಧತೆಯ ಕೊರತೆಯಾಗಿದೆ. ಅಲ್ಲದೇ ನೂತನ ಕಾಯ್ದೆಯನ್ನು ಪಾಲಿಸುವ ಬಗ್ಗೆ ಟ್ವಿಟರ್ ಯಾವುದೇ ವಿವರವನ್ನು ಹಂಚಿಕೊಂಡಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2020ರಲ್ಲಿ ಟ್ವಿಟರ್ ನ ಡೆಪ್ಯುಟಿ ಜನರ್ ಸಲಹೆಗಾರರಾಗಿ ನೇಮಕಗೊಂಡಿರುವ ಜಿಮ್ ಬೇಕರ್ ಅವರಿಗೆ ಪತ್ರ ಬರೆಯಲಾಗಿದೆ ಎಂದು ವರದಿ ಹೇಳಿದೆ. ನೂತನ ಕಾಯ್ದೆಯ ಪ್ರಕಾರ ಟ್ವಿಟರ್ ಸಂಸ್ಥೆ ನಾಮನಿರ್ದೇಶನ ಮಾಡಿರುವ ರೆಸಿಡೆಂಟ್ ಅಧಿಕಾರಿ ಮತ್ತು ನೋಡಲ್ ಕಾಂಟ್ಯಾಕ್ಟ್ ಪರ್ಸನ್ ಟ್ವಿಟರ್ ಸಂಸ್ಥೆಯ ಉದ್ಯೋಗಿಗಳಲ್ಲ. ಅಲ್ಲದೇ ಅವರು ನೀಡಿರುವ ಕಚೇರಿ ವಿಳಾಸ ಕೂಡಾ ಟ್ವಿಟರ್ ಸಂಸ್ಥೆಯದ್ದಲ್ಲ, ಇದು ಭಾರತದ ಐಟಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ತಿಳಿಸಿದೆ.

ಭಾರತದಲ್ಲಿ ಸಾಮಾಜಿಕ ಜಾಲತಾಣಗಳ ನೂತನ ಐಟಿ ಕಾಯ್ದೆ 2021ರ ಮೇ 26ರಂದು ಜಾರಿಗೆ ಬಂದಿತ್ತು. ನೂತನ ಕಾಯ್ದೆ ಅನುಷ್ಠಾನಗೊಂಡು ಒಂದು ವಾರದ ನಂತರವೂ ಟ್ವಿಟರ್ ಸಂಸ್ಥೆ ಈ ಕಾಯ್ದೆಯನ್ನು ಪಾಲಿಸಲು ನಿರಾಕರಿಸಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಟ್ವಿಟರ್ ಸಂಸ್ಥೆ ನೂತನ ಕಾಯ್ದೆಯನ್ನು ಪಾಲಿಸಲು ನಿರಾಕರಿಸಿದರೆ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ 2020ರ ಸೆಕ್ಷನ್ 79ರ ಪ್ರಕಾರ ಹೊಣೆಗಾರಿಕೆಯಿಂದ ನೀಡಲಾಗುವ ವಿನಾಯ್ತಿಯನ್ನು ಟ್ವಿಟರ್ ಕಳೆದುಕೊಳ್ಳಬೇಕಾಗುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.