ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 38 ಕೋವಿಡ್ ಪ್ರಕರಣ ದೃಢ!

ಸೋಂಕಿನ ಮೂಲ ತಿಳಿಯದ ಪ್ರಕರಣಗಳು ಅಧಿಕ

Team Udayavani, Jul 19, 2020, 6:34 PM IST

ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 38 ಕೋವಿಡ್ ಪ್ರಕರಣ ದೃಢ!

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು ಒಂದೇ ದಿನ 38 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ ಈ ಪ್ರಮಾಣದ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 297ಕ್ಕೇರಿದೆ. 106 ಸಕ್ರಿಯ ಪ್ರಕರಣಗಳಿವೆ.

ಇಂದು ವರದಿಯಾಗಿರುವ ಪ್ರಕರಣಗಳಲ್ಲಿ ಸೋಂಕು ಹೇಗೆ ತಗುಲಿದೆ ಎಂಬುದೇ ತಿಳಿಯದ ಪ್ರಕರಣಗಳೇ ಹೆಚ್ಚು ಇರುವುದು ಆತಂಕಕಾರಿಯಾಗಿದೆ. ಹೆಚ್ಚಿನ ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಬೇಕಾಗಿದೆ.

ಒಟ್ಟು 471 ಮಾದರಿಗಳ ಪರೀಕ್ಷೆಯಲ್ಲಿ ಪಾಸಿಟಿವ್ ಆಗಿರುವ ಪ್ರಕರಣಗಳಿವು. ಇಂದು 13 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದುವರೆಗೆ ಒಟ್ಟು 188 ಮಂದಿ ಬಿಡುಗಡೆಯಾಗಿದ್ದಾರೆ. ಇನ್ನು ಕೇವಲ 98 ಮಾದರಿಗಳ ಫಲಿತಾಂಶವಷ್ಟೇ ಬಾಕಿಯಿದೆ.

ಇಂದು ವರದಿಯಾಗಿರುವ ಪ್ರಕರಣಗಳ ಪೈಕಿ ಕೊಳ್ಳೇಗಾಲ ತಾಲೂಕಿನದು ಸಿಂಹ ಪಾಲು. ಅಲ್ಲಿ 18 ಪ್ರಕರಣಗಳು ವರದಿಯಾಗಿವೆ.

ಗುಂಡ್ಲುಪೇಟೆ ತಾಲೂಕಿನಿಂದ 10, ಚಾಮರಾಜನಗರ ತಾಲೂಕಿನಿಂದ 5, ಹನೂರು ತಾಲೂಕಿನಿಂದ 3, ಯಳಂದೂರು ತಾಲೂಕಿನಿಂದ 2 ಪ್ರಕರಣಗಳು ವರದಿಯಾಗಿವೆ.

ಕೊಳ್ಳೇಗಾಲ ಪಟ್ಟಣದ ದೇವಾಂಗ ಪೇಟೆ, ಚಿನ್ನದಂಗಡಿ ಬೀದಿ, ಕೊಳ್ಳೇಗಾಲ ಮೋಳೆ, ಬವಸವೇಶ್ವರ ನಗರ, ತಾಲೂಕಿನ ಸತ್ತೇಗಾಲ, ಚೆನ್ನಿಪುರದೊಡ್ಡಿ, ಕೊಂಗರಹಳ್ಳಿ, ಮಲ್ಲಹಳ್ಳಿ ಮಾಳದಲ್ಲಿ ಪ್ರಕರಣಗಳು ಕಂಡು ಬಂದಿವೆ.

ಗುಂಡ್ಲುಪೇಟೆ ಪಟ್ಟಣದ ಕೆಎಸ್‌ಎನ್ ಲೇಔಟ್, 9ನೇ ವಾರ್ಡ್, ಸಂತೆಮಾಳ, ತಾಲೂಕಿನ ನಿಟ್ರೆ, ಪಂಜನಹಳ್ಳಿ, ತೊಂಡವಾಡಿಯಲ್ಲಿ ಪ್ರಕರಣಗಳು ವರದಿಯಾಗಿವೆ.

ಚಾಮರಾಜನಗರದ ಜೆಎಸ್‌ಎಸ್ ಕಾಲೇಜು ಎದುರು, ವೈದ್ಯಕೀಯ ಕಾಲೇಜು, ತಾಲೂಕಿನ ಉತ್ತವಳ್ಳಿ, ಜ್ಯೋತಿಗೌಡನಪುರದಲ್ಲಿ ಸೋಂಕು ಕಾಣಿಸಿಕೊಂಡಿದೆ.

ಹನೂರು ತಾಲೂಕಿನ ಮಹದೇಶ್ವರಬೆಟ್ಟಿ, ಗಾಣಿಗ ಮಂಗಲ, ಬಂಡಳ್ಳಿಯಲ್ಲಿ ಹಾಗೂ ಯಳಂದೂರು ತಾಲೂಕಿನ ಹೊನ್ನೂರು, ಗುಂಬಳ್ಳಿಯಲ್ಲಿ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.