ಚಾಮರಾಜನಗರ : 40 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖ! 25 ಹೊಸ ಪ್ರಕರಣ ದೃಢ

ಬೆಂಗಳೂರಿನಿಂದ ಬಂದ 12 ಮಂದಿಗೆ ಸೋಂಕು

Team Udayavani, Jul 18, 2020, 6:13 PM IST

ಚಾಮರಾಜನಗರ : 40 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖ! 25 ಹೊಸ ಪ್ರಕರಣ ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು 40 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಮಾಧಾನಕರ ವಿಷಯವಾಗಿದ್ದು, ಇದೇ ವೇಳೆ ಇಂದು ಜಿಲ್ಲೆಯಲ್ಲಿ 25 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 81 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 259 ಪ್ರಕರಣಗಳು ದೃಢೀಕೃತವಾಗಿವೆ. 175 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 3 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಮೂವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದೃಢಪಟ್ಟಿರುವ 25 ಪಾಸಿಟಿವ್ ಪ್ರಕರಣಗಳು, 513 ಮಾದರಿಗಳ ಪರೀಕ್ಷೆಯಿಂದ ದೃಢಪಟ್ಟಿವೆ. ಪ್ರಯೋಗಾಲಯಕ್ಕೆ ಕಳುಹಿಸಿರುವ ಮಾದರಿಗಳ ಪೈಕಿ ಇನ್ನು 143 ಮಾದರಿಗಳ ಫಲಿತಾಂಶ ಬಾಕಿಯಿದೆ.

ಜಿಲ್ಲೆಯಲ್ಲಿ ಇಂದು ವರದಿಯಾಗಿರುವ 25 ಪಾಸಿಟಿವ್‌ಪ್ರಕರಣಗಳಲ್ಲಿ, ಸಿಂಹಪಾಲು ಚಾಮರಾಜನಗರ ತಾಲೂಕಿನದ್ದಾಗಿದೆ. ಈ ತಾಲೂಕಿನಲ್ಲಿ ಇಂದು ಒಂದೇ ದಿನ 13 ಪ್ರಕರಣಗಳು ಪತ್ತೆಯಾಗಿವೆ. ಗುಂಡ್ಲುಪೇಟೆ ತಾಲೂಕಿನಲ್ಲಿ 7, ಕೊಳ್ಳೇಗಾಲ ತಾಲೂಕಿನಿಂದ 4 ಹಾಗೂ ಹನೂರು ತಾಲೂಕಿನಿಂದ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 12 ಮಂದಿ ಬೆಂಗಳೂರಿನಿಂದ ಬಂದವರಾಗಿದ್ದಾರೆ.

ಚಾಮರಾಜನಗರ ತಾಲೂಕು: 38 ವರ್ಷದ ಮಹಿಳೆ ಮೂಡಲ ಅಗ್ರಹಾರ. 59 ವರ್ಷದ ಪುರುಷ ಸಂತೆಮರಹಳ್ಳಿ. 66 ವರ್ಷದ ವೃದ್ಧ ಹರದನಹಳ್ಳಿ. 21 ವರ್ಷದ ಯುವಕ ಪುಣಜನೂರು. 6 ವರ್ಷದ ಬಾಲಕ ಸಾಗಡೆ. 26 ವರ್ಷದ ಯುವಕ ನಾಗವಳ್ಳಿ, 30 ವರ್ಷದ ಮಹಿಳೆ ಉಮ್ಮತ್ತೂರು. 31 ವರ್ಷದ ಯುವಕ, 5ನೇ ವಾರ್ಡ್ ಚಾಮರಾಜನಗರ. 38 ವರ್ಷದ ಮಹಿಳೆ, ಸೋಮವಾರಪೇಟೆ. 14 ವರ್ಷದ ಬಾಲಕಿ, ಸೋಮವಾರಪೇಟೆ. 11 ವರ್ಷದ ಬಾಲಕಿ ಸೋಮವಾರಪೇಟೆ. 53 ವರ್ಷದ ಪುರುಷ ಜೆಎಸ್‌ಎಸ್ ಕಾಲೇಜ್ ಎದುರು, ಚಾ.ನಗರ. 42 ವರ್ಷದ ಪುರುಷ ಕಿರಗಸೂರು, ಮಾದಾಪುರ.

ಗುಂಡ್ಲುಪೇಟೆ ತಾಲೂಕು: 26 ವರ್ಷದ ಯುವಕ ಅಂಕಹಳ್ಳಿ. 38 ವರ್ಷದ ಪುರುಷ ಶಿಂಡನಪುರ. 43 ವರ್ಷದ ಪುರುಷ ಶಿಂಡನಪುರ. 23 ವರ್ಷದ ಯುವಕ ಹಂಗಳ. 43 ವರ್ಷದ ಪುರುಷ ಹಂಗಳ. 45 ವರ್ಷದ ಮಹಿಳೆ ಶಿಂಡನಪುರ. 42 ವರ್ಷದ ಮಹಿಳೆ ಹೊಸಳ್ಳಿ ಕಾಲೋನಿ.

ಕೊಳ್ಳೇಗಾಲ ತಾಲೂಕು: 33 ವರ್ಷದ ಪುರುಷ,ನಾಯಕರ ಬೀದಿ. ಕೊಳ್ಳೇಗಾಲ. 30 ವರ್ಷದ ಪುರುಷ ದೇವಾಂಗ ಬೀದಿ, ಕೊಳ್ಳೇಗಾಲ. 38 ವರ್ಷದ ಪುರುಷ ಭೀಮನಗರ, ಕೊಳ್ಳೇಗಾಲ, 27 ವರ್ಷದ ಯುವಕ ದೇವಾಂಗ ಬೀದಿ, ಕೊಳ್ಳೇಗಾಲ.

ಹನೂರು ತಾಲೂಕು: 29 ವರ್ಷದ ಯುವಕ ಬಂಡಳ್ಳಿ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.