ಚಾಮರಾಜನಗರ ಆಸ್ಪತ್ರೆಯಲ್ಲಿ ಸಾವು ಪ್ರಕರಣ : ಸಚಿವ ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ


Team Udayavani, May 13, 2021, 7:12 PM IST

ಚಾಮರಾಜನಗರ ಆಸ್ಪತ್ರೆಯಲ್ಲಿ ಸಾವು ಪ್ರಕರಣ : ಸಚಿವ ಸುಧಾಕರ್ ರಾಜಿನಾಮೆಗೆ ಕಾಂಗ್ರೆಸ್ ಒತ್ತಾಯ

ಚಾಮರಾಜನಗರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋವಿಡ್-19ರ ಸಮಸ್ಯೆಗಳ ನಿಗಾವಣೆಗೆ ರಚಿಸಲಾದ ಸಮಿತಿಯ ವರದಿಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಹೀಗಾಗಿ, ಮೂರೇ ಮಂದಿ ಮೃತಪಟ್ಟಿರುವುದು ಎಂದು ಸಮರ್ಥಿಸಿಕೊಂಡ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಅಲ್ಲದೇ ಈ ಘಟನೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಒತ್ತಾಯಿಸಿದರು.

ಗುರುವಾರ, ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜವಾಬ್ದಾರಿಯುತ ಸಚಿವರಾಗಿರುವ ಸುಧಾಕರ್ ಅವರು ಘಟನೆ ನಡೆದ ಮಾರನೆಯ ದಿನ ಚಾ.ನಗರಕ್ಕೆ ಬಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಈ ಪ್ರಕರಣದ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಯ ನಂತರ ನಿಖರವಾಗಿ ತಿಳಿದು ಹೇಳುತ್ತೇನೆ ಎನ್ನಬಹುದಿತ್ತು. ಅಥವಾ ವೈದ್ಯರಿಂದ ಮಾಹಿತಿಯನ್ನು ಪಡೆದು ಇಷ್ಟು ಜನ ಮರಣ ಹೊಂದಿದ್ದಾರೆ ಎಂದು ತಿಳಿಸಬಹುದಿತ್ತು. ಆದರೆ ಅವರು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ ಎಂದರು.

ಇದನ್ನೂ ಓದಿ :ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 10,489 ಕೋವಿಡ್ ಪ್ರಕರಣ ಪತ್ತೆ, 308 ಮಂದಿ ಸಾವು

3 ಜನ ಮಾತ್ರ ಆಕ್ಸಿಜನ್ ಕೊರತೆಯಿಂದ ಇನ್ನುಳಿದವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಹಾಗಾಗಿ ಡಾ. ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆಮ್ಲಜನಕ ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯ. ಕೂಡಲೇ ಮುಖ್ಯಮಂತ್ರಿಯವರು ಅವರಿಂದ ರಾಜೀನಾಮೆ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೇ 304 ಸೆಕ್ಷನ್ ಅನ್ವಯಿಸಿ, ಈ ಸಾವಿಗೆ ಯಾರು ಯಾರು ಕಾರಣರಾಗಿದ್ದಾರೆ. ಆರೋಗ್ಯ ಸಚಿವರಿಂದ ಅಧಿಕಾರಿಗಳವರೆಗೆ ಅವರ ವಿರುದ್ಧ ಕೇಸ್ ದಾಖಲು ಮಾಡಬೇಕು. ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ಮೃತರಾದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Karnataka Legislative Council; ಕಾಂಗ್ರೆಸ್‌ ಅಭ್ಯರ್ಥಿ 2 ದಿನದಲ್ಲಿ ಅಂತಿಮ?

Karnataka Legislative Council; ಕಾಂಗ್ರೆಸ್‌ ಅಭ್ಯರ್ಥಿ 2 ದಿನದಲ್ಲಿ ಅಂತಿಮ?

ಇನ್ನೂ ಬಾರದ ಪ್ರಜ್ವಲ್‌ ನಡೆ ನಿಗೂಢ; ಸಂತ್ರಸ್ತೆಯರ ಹೇಳಿಕೆ ದಾಖಲಿಸಿ ಎಸ್‌ಐಟಿ ತನಿಖೆ

ಇನ್ನೂ ಬಾರದ ಪ್ರಜ್ವಲ್‌ ನಡೆ ನಿಗೂಢ; ಸಂತ್ರಸ್ತೆಯರ ಹೇಳಿಕೆ ದಾಖಲಿಸಿ ಎಸ್‌ಐಟಿ ತನಿಖೆ

ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭೇಟಿ

ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭೇಟಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.