ಚಾಮರಾಜನಗರ: ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು
Team Udayavani, Jan 9, 2021, 5:07 PM IST
ಚಾಮರಾಜನಗರ: ಬೈಕಿಗೆ ಟಿಪ್ಪರ್ ಹಿಂಬದಿಯಿಂದ ಡಿಕ್ಕಿಯಾದ ಕಾರಣ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಸತ್ತಿ ರಸ್ತೆಯ ಸಿದ್ಧಾರ್ಥ ಚಿತ್ರಮಂದಿರದ ಸಮೀಪ ನಡೆದಿದೆ.
ಬ್ಯಾಡಮೂಡ್ಲು ಗ್ರಾಮದ ಮಣಿ ಮತ್ತು ಹೊಂಗನೂರು ಗ್ರಾಮದ ನಟರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯಾಹ್ನ 3.30 ರ ಸಮಯದಲ್ಲಿ ಯುವಕರು ಪಲ್ಸರ್ ಬೈಕ್ನಲ್ಲಿ ಹರದನಹಳ್ಳಿ ಕಡೆಗೆ ಹೋಗುತ್ತಿದ್ದರು ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದು ಅವರ ಮೇಲೇ ಟಿಪ್ಪರ್ ಹರಿದಿದೆ.
ತೀವ್ರ ಗಾಯಗಳಾಗಿ ಯುವಕರಿಬ್ಬರು ಮೃತಪಟ್ಟಿದ್ದಾರೆ.
ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಲಡಾಖ್ ನ ಚುಶುಲ್ ಸೆಕ್ಟರ್ ಗಡಿಯಲ್ಲಿ ಚೀನಾ ಸೈನಿಕ ಭಾರತೀಯ ಸೇನೆಯ ವಶಕ್ಕೆ, ವಿಚಾರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ