ಉಪಚುನಾವಣೆ ಬಿಜೆಪಿ ವಿರುದ್ಧ ಕೋಪ, ತಾಪ ತೀರಿಸಿಕೊಳ್ಳಲು ಅವಕಾಶ: ಡಿಕೆಶಿ
Team Udayavani, Oct 14, 2021, 8:39 PM IST
ಚಿತ್ರದುರ್ಗ: ‘ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ಬಿಜೆಪಿ ಸರಕಾರದ ವಿರುದ್ಧ ಜನರಿಗೆ ಕೋಪ, ತಾಪ ತೀರಿಸಿಕೊಳ್ಳಲು ಅವಕಾಶ ನೀಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಯುವಕರು, ರೈತರು, ವರ್ತಕರಿಗೆ ಬಿಜೆಪಿ ಆಡಳಿತದಲ್ಲಿ ಅನ್ಯಾಯ ಆಗಿದೆ. ಬಿಜೆಪಿಯ ಜನವಿರೋಧಿ ನೀತಿಯಿಂದ ಜನ ಭ್ರಮನಿರಸನಗೊಂಡಿದ್ದಾರೆ. ಬೆಲೆ ಏರಿಕೆ, ಪೆಟ್ರೋಲ್, ಡೀಸೆಲೆ ದರ ಗಗನಕ್ಕೇರಿದೆ.ಹೊಸ ಸಿಎಂ ಬಂದ ಬಳಿಕವೂ ಏನೂ ಬದಲಾವಣೆ ಆಗಿಲ್ಲ’ ಎಂದರು. ಎರಡೂ ಕಡೆ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
‘ಸಿದ್ಧರಾಮಯ್ಯಗೆ ಉಪಚುನಾವಣೆ ಗೆಲುವು ಬೇಕಿಲ್ಲ’ ಎಂದ ಸಚಿವ ಶ್ರೀರಾಮುಲು ಅವರಿಗೆ ತಿರುಗೇಟು ನೀಡಿ, ‘ಯಾರೋ ಕೆಲವರು ಮನಸ್ವೇಚ್ಛೆಯಿಂದ ತಲೆ ಕೆಟ್ಟ ಹಾಗೆ ಮಾತಾಡುತ್ತಾರೆ’ ಎಂದರು.
ಕಾಂಗ್ರೆಸ್ಸಿನ ಒಳಜಗಳದ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸದೆ ಹೊರಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ