Chandrayaan-3: ಮಹತ್ವದ ಮೈಲಿಗಲ್ಲು…ಇನ್ನೊಂದೇ ಹೆಜ್ಜೆ-ನೌಕೆಯಿಂದ ಬೇರ್ಪಟ್ಟ ಲ್ಯಾಂಡರ್
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ 3ರ ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು
Team Udayavani, Aug 17, 2023, 3:05 PM IST
ಬೆಂಗಳೂರು: ಚಂದ್ರಯಾನ-3ರ ಲ್ಯಾಂಡರ್ “ವಿಕ್ರಮ್” ಅನ್ನು ಬಾಹ್ಯಾಕಾಶ ನೌಕೆಯಿಂದ ಪ್ರತ್ಯೇಕಗೊಳಿಸುವ ಪ್ರಕ್ರಿಯೆ ಯಶಸ್ವಿಯಾಗುವ ಮೂಲಕ ಮಹತ್ವದ ಘಟ್ಟ ತಲುಪಿರುವುದಾಗಿ ಘೋಷಿಸಿರುವ ಇಸ್ರೋ, ಇನ್ನು ಚಂದ್ರನ ಅಂಗಳಕ್ಕೆ ಆಗಸ್ಟ್ 23ರಂದು ಲ್ಯಾಂಡ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:DK Shivakumar ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?: ಎಚ್ ಡಿಕೆ ಪ್ರಶ್ನೆ
ಲ್ಯಾಂಡರ್ ಮಾಡ್ಯೂಲ್ (ಎಲ್ ಎಂ) ಅನ್ನು ಪ್ರೊಪಲ್ಶನ್ ಮಾಡ್ಯೂಲ್ ನಿಂದ ಯಶಸ್ವಿಯಾಗಿ ಬೇರ್ಪಡೆಗೊಳಿಸಲಾಗಿದೆ. ಶುಕ್ರವಾರದ ಡಿಬೂಸ್ಟಿಂಗ್ ಪ್ರಕ್ರಿಯೆಯಲ್ಲಿ ಲ್ಯಾಂಡರ್ ಮಾಡ್ಯೂಲ್ ಅಲ್ಪ ಪ್ರಮಾಣದಲ್ಲಿ ಕಕ್ಷೆಯಿಂದ ಕೆಳಕ್ಕಿಳಿಯಲಿದೆ ಎಂದು ಇಸ್ರೋ ಟ್ವೀಟ್ ನಲ್ಲಿ ವಿವರಿಸಿದೆ.
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ 3ರ ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಬಳಿಕ ಆಗಸ್ಟ್ 6, 9 ಮತ್ತು 14ರಂದು ಕಕ್ಷೆಯನ್ನು ಎತ್ತರಿಸುವ ಪ್ರಕ್ರಿಯೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿತ್ತು. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ದಕ್ಷಿಣ ಧ್ರುವದಲ್ಲಿ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಇಸ್ರೋ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ