CSK: ರೈಲು ನಿಲ್ದಾಣದಲ್ಲಿ ರಾತ್ರಿ ಕಳೆದ ಚೆನ್ನೈ ಅಭಿಮಾನಿಗಳು


Team Udayavani, May 30, 2023, 7:36 AM IST

CSK FANS TRAIN

ಅಹ್ಮದಾಬಾದ್‌: ಐಪಿಎಲ್‌ ಇತಿಹಾದಲ್ಲೇ ಮೊದಲ ಬಾರಿಗೆ ಫೈನಲ್‌ ಪಂದ್ಯ ಮೀಸಲು ದಿನಕ್ಕೆ ಕಾಲಿಟ್ಟ ಪರಿಣಾಮ ಅನೇಕರು ಸಂಕಟಕ್ಕೆ ಸಿಲುಕಬೇಕಾಯಿತು. ಮುಖ್ಯವಾಗಿ ಅನ್ಯ ರಾಜ್ಯಗಳಿಂದ ಪಂದ್ಯ ವೀಕ್ಷಿಸಲೆಂದು ಬಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಅಭಿಮಾನಿಗಳ ಪಾಲಿಗೆ ಈ ವಿದ್ಯಮಾನ ತ್ರಿಶಂಕುವಾಗಿ ಪರಿಣಮಿಸಿತು. ಅತ್ತ ಮನೆಗೂ ತೆರಳಲಾಗದೆ, ಇತ್ತ ಮೀಸಲು ದಿನದ ಪಂದ್ಯವನ್ನೂ ಬಿಡಲಾಗದೆ ಪರದಾಡಿದರು. ಪರಿಣಾಮ, ಇವರೆಲ್ಲ ಅಹ್ಮದಾಬಾದ್‌ ರೈಲು ನಿಲ್ದಾಣದಲ್ಲೇ ರಾತ್ರಿಯನ್ನು ಕಳೆಯಬೇಕಾಯಿತು.

ಚೆನ್ನೈ, ಬೆಂಗಳೂರು, ಕೊಚ್ಚಿ, ಚಂಡೀ ಗಢ, ಹೊಸದಿಲ್ಲಿ ಮೊದಲಾದೆಡೆಯಿಂದ ಧೋನಿ ಪಡೆಯ ಆಟ ಕಾಣಲು ಅಭಿ ಮಾನಿಗಳು ಆಗಮಿಸಿದ್ದರು. ಅನೇಕರು ಕುಟುಂಬ ಸಮೇತ ಬಂದಿದ್ದರು. ಇವರೆಲ್ಲ ತವರಿಗೆ ಮರಳಲಾಗದೆ ಪರದಾಡಬೇಕಾಯಿತು.

ಇವರಲ್ಲಿ ಹೆಚ್ಚಿನವರು ಅಹ್ಮದಾ ಬಾದ್‌ನ ಲಾಡ್ಜ್ನಲ್ಲಿ ತಂಗಿದ್ದರು. ಪಂದ್ಯ ಮುಗಿದೊಡನೆ ನೇರವಾಗಿ ಮನೆಗೆ ಮರಳಲು ರೈಲ್ವೇ ಟಿಕೆಟ್‌ಗಳನ್ನೂ ಖರೀದಿಸಿದ್ದರು. ಆದರೆ ಮಳೆಯಿಂದಾಗಿ ಪಂದ್ಯ ಸೋಮವಾರಕ್ಕೆ ಮುಂದೂಡಲ್ಪಿಟ್ಟತು. ಮತ್ತೆ ಹೊಟೇಲಿಗೆ ತೆರಳಿ ವಾಸ್ತವ್ಯ ಹೂಡುವ ಸ್ಥಿತಿಯಲ್ಲಿ ಇವರಿರಲಿಲ್ಲ. ಹೀಗಾಗಿ ರೈಲು ನಿಲ್ದಾಣಕ್ಕೆ ತೆರಳಿ ಪ್ಲಾಟ್‌ಫಾರ್ಮ್ನಲ್ಲೇ ಮಲಗಿ ರಾತ್ರಿ ಕಳೆದರು. ಹೇಗಾದರೂ ಮಾಡಿ ಪಂದ್ಯವನ್ನು ನೋಡಿಯೇ ಹೋಗಬೇಕೆಂಬುದು ಇವರ ಉದ್ದೇಶವಾಗಿತ್ತು. ಅಲ್ಲದೆ ರವಿವಾರದ ಟಿಕೆಟ್‌

ಮೀಸಲು ದಿನಕ್ಕೂ ಅನ್ವಯವಾಗುವ ಕಾರಣ ಬಹುತೇಕ ಮಂದಿ ಚೆನ್ನೈ ತಂಡದ ಹಳದಿ ಜೆರ್ಸಿಯನ್ನೇ ಧರಿಸಿದ್ದರು. ಈ ಚಿತ್ರ ವೈರಲ್‌ ಆಗಿದೆ. ಇದು ಚೆನ್ನೈ ತಂಡದ ಹಾಗೂ ಧೋನಿ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸುತ್ತದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.