ನಕ್ಸಲರಿಂದ ಸ್ಫೋಟ : ಐಟಿಬಿಪಿ ಅಧಿಕಾರಿ ಬಲಿ; ಇಬ್ಬರಿಗೆ ಗಾಯ
Team Udayavani, Mar 14, 2022, 4:15 PM IST
ನಾರಾಯಣಪುರ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು ಮತ್ತು ಇಬ್ಬರು ಕಾನ್ಸ್ಟೇಬಲ್ ಗಳು ಗಾಯಗೊಂಡಿದ್ದಾರೆ.
ಐಟಿಬಿಪಿಯ 53ನೇ ಬೆಟಾಲಿಯನ್ನ ತಂಡ ರಸ್ತೆ ನಿರ್ಮಾಣ ಕಾಮಗಾರಿಗೆ ಭದ್ರತೆ ನೀಡುವ ಸಲುವಾಗಿ ಗಸ್ತು ಕರ್ತವ್ಯಕ್ಕೆ ತೆರಳುತ್ತಿದ್ದಾಗ ದೊಂಡ್ರಿಬೀಡ ಮತ್ತು ಸೋನ್ಪುರ ಗ್ರಾಮಗಳ ನಡುವೆ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಪಿಟಿಐಗೆ ತಿಳಿಸಿದ್ದಾರೆ.
ಗಸ್ತು ತಂಡವು ಅರಣ್ಯ ಪ್ರದೇಶವನ್ನು ಸುತ್ತುವರೆದಿರುವಾಗ, ಭದ್ರತಾ ಸಿಬ್ಬಂದಿ ಒತ್ತಡದ ಐಇಡಿ ಸಂಪರ್ಕಕ್ಕೆ ಬಂದ ಕಾರಣ ಸ್ಫೋಟ ನಡೆದಿದೆ ಎನ್ನಲಾಗಿದೆ.
ಉತ್ತರಾಖಂಡದ ತೆಹ್ರಿ ಮೂಲದ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾಜೇಂದ್ರ ಸಿಂಗ್ ಸ್ಫೋಟದಲ್ಲಿ ಮೃತಪಟ್ಟಿದ್ದು,, ಹೆಡ್ ಕಾನ್ಸ್ಟೆಬಲ್ ಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ