ಚಿಕ್ಕಬಳ್ಳಾಪುರ ಜಿಲ್ಲೆಯ 5ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸುವುದೇ ಗುರಿ: ಡಾ.ಕೆ.ಸುಧಾಕರ್


Team Udayavani, Dec 6, 2020, 9:21 PM IST

ಚಿಕ್ಕಬಳ್ಳಾಪುರ ಜಿಲ್ಲೆಯ 5ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸುವುದೇ ಗುರಿ: ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ,ಜಿಪಂ ಸದಸ್ಯ ಡಾ.ಜಯರಾಂರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ರಾಜಣ್ಣ,ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪ ಅವರ ಪುತ್ರ ಜಿಪಂ ಸದಸ್ಯೆ ಡಾ.ಜಯರಾಂರೆಡ್ಡಿ ಅವರ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಒಂದು ಶಕ್ತಿಬಂದಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ರಾಜ್ಯ ಬಿಜೆಪಿ ಸರ್ಕಾರದ ನೀತಿ ಮತ್ತು ಜನಪರ ಯೋಜನೆಗಳನ್ನು ನೋಡಿ ಅನೇಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗಲು ತುದಿಗಾಲಿನಲ್ಲಿ ನಿಂತಿದ್ದಾರೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಾಜಿ ಶಾಸಕ ಎಂ.ರಾಜಣ್ಣ ಅವರು ಸೇರ್ಪಡೆಯಾಗಿರುವುದು ಕೇವಲ ಟ್ರೇಲರ್ ಮಾತ್ರ ಮುಂದೆ ಪಿಕ್ಚರ್ ಅಭೀ ಬಾಕಿ ಹೈ ಎನ್ನುವ ಮೂಲಕ ಅನೇಕ ಮುಖಂಡರು ಪಕ್ಷಾಂತರ ಮಾಡಲಿದ್ದಾರೆ ಎಂದು ಸುಳಿವು ನೀಡಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ಜೊತೆಗೆ ಶಿಸ್ತಿನ ಪಕ್ಷ ಇಲ್ಲಿ ಸುಧಾಕರ್ ಹೇಳದಂಗೆ ಇನ್ನೊಬ್ಬರು ಹೇಳದಂಗೆ ನಡೆಯುವುದಿಲ್ಲ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅನೇಕ ರೀತಿಯ ಅಭಿವೃಧ್ಧಿ ಕೆಲಸವನ್ನು ಮಾಡಿರುವ ಮಾಜಿ ಶಾಸಕ ಎಂ.ರಾಜಣ್ಣ ಅವರು ಬೇಷರತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಪಕ್ಷದ ವರಿಷ್ಠರು ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನುಗಳಿಸಿ ಪಕ್ಷ ಸಂಘಟನೆ ಮಾಡಿ ಕೆಲಸ ಮಾಡುವರನ್ನು ಗುರುತಿಸಿ ಪಕ್ಷದ ವರಿಷ್ಠರು ಟಿಕೇಟ್ ನೀಡಲು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಮುಳುಗುತ್ತಿರುವ ಹಡಗು: ರಾಜ್ಯದಲ್ಲಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮ ಅಭಿವೃಧ್ಧಿಯಲ್ಲಿ ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದುಕೊಂಡರು ಸಹ ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ರೀತಿಯ ಒಂದು ಕಪ್ಪುಚುಕ್ಕೆ ಇಲ್ಲದೇ ಪಾರದರ್ಶಕವಾಗಿ ಆಡಳಿತ ನಡೆಸಿದರು ಜೆಡಿಎಸ್ ಪಕ್ಷದಿಂದ ಟಿಕೇಟ್ ತಪ್ಪಿಸಿದರು ಪಕ್ಷದ ಧೋರಣೆಯಿಂದ ಬೇಸತ್ತು ಅನೇಕ ಮುಖಂಡರು ಬೇರೆ ಪಕ್ಷಗಳಿಗೆ ಹೋಗುತ್ತಿದ್ದಾರೆ ರಾಜ್ಯ ಜೆಡಿಎಸ್ ನಾಯಕರು ಹತಾಶರಾಗಿದ್ದಾರೆ ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು ಮಾತ್ರ ಎಂದು ಲೇವಡಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಾವು ಅಭಿವೃಧ್ಧಿ ನಿಗಮದ ಅಧ್ಯಕ್ಷ ಕೆವಿ ನಾಗರಾಜ್,ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ(ಬಾಬು),ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಾಂಜಿಪ್ಪ,ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ,ಜಿಲ್ಲಾ ಸಹ ವಕ್ತಾರ ರಮೇಶ್‍ಬಾಯಿರಿ,ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ,ಚಿಕ್ಕಬಳ್ಳಾಪುರ ತಾಪಂ ಅಧ್ಯಕ್ಷ ರಾಮಸ್ವಾಮಿ,ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ,ನಗರ ಮಂಡಲ ಅಧ್ಯಕ್ಷ ರಾಘವೇಂದ್ರ,ಮುಖಂಡರಾದ ನಾರ್ಥ್‍ಈಸ್ಟ್ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.