ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಹೊಸ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆ
Team Udayavani, May 31, 2021, 7:12 PM IST
ಚಿಕ್ಕಮಗಳೂರು : ಸಂಪೂರ್ಣ ಲಾಕ್ ಡೌನ್ ಹೇರಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕೊಂಚ ಮಟ್ಟಿನಲ್ಲಿ ಕಡಿಮೆಯಾದ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಹೊಸ ಮಾರ್ಗ ಸೂಚಿಯಂತೆ ದಿನಸಿ ಅಂಗಡಿ, ಮೀನು-ಮಾಂಸ ಮಾರಾಟಕ್ಕೆ ಬೆಳಗ್ಗೆ 6 ರಿಂದ 10 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಕಳೆದ ಹತ್ತು ದಿನಗಳಿಂದ ಬಂದ್ ಮಾಡಲಾಗಿದ್ದ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು ಕೇವಲ ಪಾರ್ಸೆಲ್ ಕೊಂಡುಹೋಗಲು ಅವಕಾಶ ನೀಡಲಾಗಿದೆ.
ತಳ್ಳುವ ಗಾಡಿಯಲ್ಲಿ ಹಣ್ಣು-ತರಕಾರಿಗಳನ್ನ ಮಾರಾಟ ಮಾಡಲು ಅವಕಾಶ ನೀಡಲಾಗಿದೆ, ಕೃಷಿ ಚಟುವಟಿಕೆ ನಡೆಸಲು ಅನುಮತಿ ನೀಡಲಾಗಿದೆ.
ಇದನ್ನೂ ಓದಿ :ಸಿಡಿ ಲೇಡಿಯ ಹೆಬಿಯಸ್ ಕಾರ್ಪಸ್ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ
ಈ ಹೊಸ ಆದೇಶ ಜೂನ್ 1 ರಿಂದ ಜೂನ್ 6ರವರೆಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ