ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ
Team Udayavani, Sep 28, 2020, 9:59 AM IST
ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ರೈತನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಲ್ಲೇಶ್ (50) ಎಂದು ಗುರುತಿಸಲಾಗಿದೆ.
ತನ್ನ ಜಮೀನಿನಲ್ಲಿ ಆಲೂಗಡ್ಡೆ ಬೆಳೆ ಬೆಳೆದಿದ್ದ ರೈತ ಆದರೆ ಸರಿಯಾಗಿ ಫಸಲು ಕೈ ಹಿಡಿಯದ ಹಿನ್ನೆಲೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈಗಾಗಲೇ ಈತ ಕೆನರಾ ಬ್ಯಾಂಕಿನಲ್ಲಿ ಒಂದು ಲಕ್ಷ ಹಾಗೂ ಹತ್ತು ಲಕ್ಷಕ್ಕೂ ಹೆಚ್ಚು ಕೈಸಾಲ ಮಾಡಿದ್ದ ಎನ್ನಲಾಗಿದೆ ಹೀಗಾಗಿ ಮಾಡಿದ ಸಾಲವನ್ನು ಸಕಾಲಕ್ಕೆ ತಿರುಗಿಸಲಾಗದೆ ಮನನೊಂದು ನೇಣುಬಿಗಿದುಕೊಂಡಿದ್ದಾನೆ.
ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ