ಚಿಕ್ಕಮಗಳೂರು: ರಾತ್ರೋರಾತ್ರಿ ಮೂರು ಕಡೆ ನುಗ್ಗಿದ ಕಳ್ಳ; ಸಿಸಿಟಿವಿಯಲ್ಲಿ ದ್ರಶ್ಯಗಳು ಸೆರೆ
Team Udayavani, Sep 29, 2022, 3:17 PM IST
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯತ್ , ಅಂಗನವಾಡಿ, ಹಾಗೂ ಲೈಬ್ರರಿಗಳ ಬೀಗ ಹೊಡೆದು ಕಳ್ಳನೊಬ್ಬ ನುಗ್ಗಿದ ಘಟನೆ ನಡೆದಿದೆ.
ಶುಕ್ರವಾರ ನಸುಕಿನ 1ಗಂಟೆ 20 ನಿಮಿಷ ಕ್ಕೆ ತರುವೆ ಗ್ರಾಮ ಪಂಚಾಯತ್ ನ ಒಳ ನುಗ್ಗಿದ ಕಳ್ಳ ಎರಡು ಗಂಟೆಗಳ ಕಾಲ ಒಳಗೆ ಹುಡುಕಾಟ ಮಾಡಿದ್ದಾನೆ. ಪಂಚಾಯತ್ ನಲಿದ್ದ ಪ್ರತಿಯೊಂದು ಕಪಾಟು ಓಪನ್ ಮಾಡಿ ಹುಡುಕಾಡಿದ್ದಾನೆ. ಯಾವುದೋ ಒಂದು ಫೈಲ್ ದೋಚಿಕೊಂಡು ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದು ಲ್ಯಾಪ್ ಟಾಪ್ ಸಹ ಕಳವು ಆಗಿದೆ ಎಂಬ ಮಾಹಿತಿ ಬಂದಿದೆ.
ಬಣಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಶ್ವಾನದಳ ಮತ್ತು ಬೆರಳಚ್ಚು ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ