ರಾಯನದುರ್ಗಕ್ಕೆ ಟ್ರಕ್ಕಿಂಗ್ ತೆರಳಿ ಹಿಂತಿರುವಾಗ ದಾರಿ ತಪ್ಪಿದ ಯುವಕರು! ಸಹಾಯಕ್ಕಾಗಿ ಮೊರೆ
Team Udayavani, Sep 26, 2020, 9:51 PM IST
ಚಿಕ್ಕಮಗಳೂರು: ಟ್ರಕ್ಕಿಂಗ್ ಗೆ ತೆರಳಿದ ನಾಲ್ವರು ಯುವಕರ ತಂಡ ಹಿಂತಿರುಗಿ ಬರುವ ವೇಳೆ ದಾರಿತಪ್ಪಿ ಸಹಾಯಕ್ಕಾಗಿ ಅಂಗಲಾಚುತ್ತಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದಲ್ಲಿ ಶನಿವಾರ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ರಾಣಿ ಝರಿಯಿಂದ ಬಲ್ಲಾಳ ರಾಯನದುರ್ಗಕ್ಕೆ ಟ್ರಕ್ಕಿಂಗ್ ತೆರಳಿ ವಾಪಸು ಕೊಟ್ಟಿಗೆಹಾರಕ್ಕೆ ಬರುವ ಸಂದರ್ಭ ದಾರಿ ತಪ್ಪಿ ಅರಣ್ಯ ಪ್ರದೇಶದೊಳಗೆ ಸೇರಿಕೊಂಡಿದ್ದಾರೆ ಪರಿಣಾಮ ಅವರಲ್ಲಿರುವ ಮೊಬೈಲ್ ಕೂಡ ನೆಟ್ ವರ್ಕ್ ಸಿಗದೆ ಸಂಪರ್ಕ ಕಷ್ಟ ಸಾಧ್ಯವಾಗಿದೆ, ಕೆಲವೊಮ್ಮೆ ಸಂಪರ್ಕ ಸಿಕ್ಕರೂ ಯುವಕರಿಗೆ ಸುತ್ತಲೂ ಅರಣ್ಯ ಇರುವ ಪ್ರದೇಶವಾದ್ದರಿಂದ ಅರಣ್ಯ ಅಧಿಕಾರಿಗಳಿಗೆ ತಾವು ಎಲ್ಲಿ ಇದ್ದೇವೆ ಎಂದು ಹೇಳಲೂ ಸಾಧ್ಯವಾಗದೆ ತಮ್ಮ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇದರಿಂದ ಅರಣ್ಯ ಅಧಿಕಾರಿಗಳಿಗೂ ಗೊಂದಲ ಉಂಟಾಗಿದ್ದು ಯಾವ ಪ್ರದೇಶದಲ್ಲಿ ಇದ್ದಾರೆ ಎಂಬ ಸ್ಪಷ್ಟ ವಿವರ ಇಲ್ಲದೆ ದಟ್ಟ ಅರಣ್ಯ ಪ್ರದೇಶದಲ್ಲಿ ಹುಡುಕುವುದು ಕಷ್ಟ ಸಾಧ್ಯವಾಗಿದೆ.
ಇದನ್ನೂ ಓದಿ ;ಕೆಕೆಆರ್ ಬಿಗಿ ಬೌಲಿಂಗ್; 142 ರನ್ ಪೇರಿಸಿದ ಸನ್ರೈಸರ್ ಹೈದರಾಬಾದ್
ವಿಷಯ ತಿಳಿದ ಕೂಡಲೇ ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಯುವಕರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್