ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ‌,ಸಾವಿರಾರು ಸೀರೆಗಳು ವಶ

9 ಕೆ.ಜಿ‌. ಚಿನ್ನ‌...!!.... ಮತದಾರರಿಗೆ ಹಂಚಲು ಇಟ್ಟಿದ್ದ ಸೀರೆಗಳು..

Team Udayavani, Mar 23, 2023, 11:03 AM IST

1-saddsadsadsadad

ಚಿಕ್ಕಮಗಳೂರು : ಜಿಲ್ಲಾ ಪೋಲಿಸರು ಬುಧವಾರ ಭರ್ಜರಿ ಬೇಟೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನ‌ ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ಎಸ್ಪಿ‌ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ಪೊಲೀಸರು, ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ 2 ಕೋಟಿ 30‌ ಲಕ್ಷ‌‌ ರೂ. ಬೆಲೆ ಬಾಳುವ 9 ಕೆ.ಜಿ‌. 300 ಗ್ರಾಂ ಚಿನ್ನ‌ವನ್ನು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ‌ಮಾಡಿ ಪತ್ತೆ ಹಚ್ಚಿದ್ದಾರೆ.

ನಾಲ್ಕು ಬಾಕ್ಸ್ ನಲ್ಲಿ‌ ಚಿನ್ನವನ್ನ‌ ಪಿಕಪ್ ವಾಹನದಲ್ಲಿ‌ ಇಬ್ಬರು ತರುತ್ತಿದ್ದರು. ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನ ವಶಕ್ಕೆ ಪಡೆದು ಎಸ್ಪಿ ಮಾಹಿತಿ ಸಂಗ್ರಹಿಸಿದ್ದು, ತರೀಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚುನಾವಣೆ ನಿಮಿತ್ತ ಜಿಲ್ಲಾದ್ಯಂತ ಗಡಿಗಳಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದ್ದು ಕಟ್ಟೆಚ್ಚರ ವಹಿಸಲಾಗಿದೆ.

ಸಾವಿರಾರು ಸೀರೆಗಳು ವಶ

ಚಿಕ್ಕಮಗಳೂರಿನ ಜಯನಗರದಲ್ಲಿರುವ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿ ಮತದಾರರಿಗೆ ಹಂಚಲು ಇಟ್ಟಿದ್ದ ಲಕ್ಷಾಂತರ ಬೆಲೆಬಾಳುವ ಸಾವಿರಾರು ಸೀರೆಗಳನ್ನು ವಶ ಪಡಿಸಿಕೊಂಡಿದ್ದಾರೆ.

ನಕಲಿ ವಿಳಾಸ, ಮೊಬೈಲ್ ನಂಬರ್ ನೀಡಿ ತರಿಸಿದ್ದ ಲಕ್ಷಾಂತರ ಮೌಲ್ಯದ ಸೀರೆಗಳನ್ನ ವಶಕ್ಕೆ ಪಡೆಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸೂರತ್ ನ ಸೀರೆ ಫ್ಯಾಕ್ಟರಿಯಿಂದ‌ ಚಂದನ್ ಕುಮಾರ್ ಜೈನ್ ಹೆಸರಿನಲ್ಲಿ ಬಂದಿದ್ದ ಸೀರೆಗಲಾಗಿದ್ದು, ಸೀರೆ ಫ್ಯಾಕ್ಟರಿಗೆ ಫೋನ್ ಮಾಡಿದರೂ ಸೂಕ್ತ ಮಾಹಿತಿ ಸಿಕ್ಕಿಲ್ಲ. ಇದುವರೆಗೂ ಪೊಲೀಸರು, ಅಧಿಕಾರಿಗಳಿಗೆ ಚಂದನ್ ಕುಮಾರ್ ಜೈನ್ ಸಂಪರ್ಕಕ್ಕೆ ಸಿಗಲಿಲ್ಲ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು