ಜನಸಂಖ್ಯೆ ನಿಯಂತ್ರಣ ನೀತಿ ಸಡಿಲಿಕೆ; ಮೂರು ಮಕ್ಕಳನ್ನು ಪಡೆಯಲು ಅವಕಾಶ ನೀಡಿದ ಚೀನಾ!

ವೆಚ್ಚಕ್ಕೆ ಹೆಚ್ಚುವರಿಯಾಗಿ ಸೇರ್ಪಡೆಯಾಗುತ್ತದೆ ಎಂದು ಎನ್ ವೈಯು ಶಾಂಘೈನ ಸಮಾಜಶಾಸ್ತ್ರಜ್ಞ ಯಿಫೈಲಿ ರಾಯಿಟರ್ಸ್ ಗೆ ತಿಳಿಸಿದ್ದಾರೆ.

Team Udayavani, May 31, 2021, 4:35 PM IST

ಜನಸಂಖ್ಯೆ ನಿಯಂತ್ರಣ ನೀತಿ ಸಡಿಲಿಕೆ; ಮೂರು ಮಕ್ಕಳನ್ನು ಪಡೆಯಲು ಅವಕಾಶ ನೀಡಿದ ಚೀನಾ

ಬೀಜಿಂಗ್: ಜಗತ್ತಿನಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾದಲ್ಲಿ ಜನನ ಪ್ರಮಾಣ ಇಳಿಕೆಯಾಗುತ್ತಿರುವ ಅಂಶ ಜನಗಣತಿ ವೇಳೆ ಬಹಿರಂಗವಾದ ನಂತರ ಇದೀಗ ನಾಗರಿಕರು ಗರಿಷ್ಠ ಮೂರು ಮಕ್ಕಳನ್ನು ಪಡೆಯಬಹುದಾಗಿದೆ ಎಂದು ಚೀನಾ ಸರ್ಕಾರ ಸೋಮವಾರ (ಮೇ 31) ತೀರ್ಮಾನ ಕೈಗೊಂಡಿದೆ.

ಇದನ್ನೂ ಓದಿ:ಈ ಬಾರಿ 30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ : ಎಸ್.ಟಿ.ಸೋಮಶೇಖರ್ ಘೋಷಣೆ

ಸುಮಾರು 40 ವರ್ಷಗಳ ಕಾಲ ಜಾರಿಯಲ್ಲಿದ್ದ “ಒಂದೇ ಮಗು” ನೀತಿಯನ್ನು 2016ರಲ್ಲಿ ರದ್ದುಪಡಿಸಿ, ಎರಡು ಮಕ್ಕಳನ್ನು ಪಡೆಯುವ ಬಗ್ಗೆ ನೂತನ ಪರಿಷ್ಕೃತ ನೀತಿಯನ್ನು ಜಾರಿಗೊಳಿಸಿತ್ತು. ಆದರೆ ಚೀನಾದ ನಗರಗಳಲ್ಲಿ ಮಕ್ಕಳ ಶಿಕ್ಷಣ ಸೇರಿದಂತೆ ಅಧಿಕ ವೆಚ್ಚದ ಹಿನ್ನೆಲೆಯಲ್ಲಿ ಜನನ ಸಂಖ್ಯೆ ಕಡಿಮೆಯಾಗುವ ಮೂಲಕ ಸವಾಲಾಗಿ ಪರಿಣಮಿಸಿತ್ತು ಎಂದು ವರದಿ ತಿಳಿಸಿದೆ.

ಚೀನಾದಲ್ಲಿ ಜನನ ನೀತಿಯನ್ನು ಮತ್ತಷ್ಟು ಪರಿಷ್ಕೃತಗೊಳಿಸಲು ಮುಂದಾಗಿದ್ದು, ಇನ್ನು ಮುಂದೆ ದಂಪತಿಗಳು ಮೂರು ಮಕ್ಕಳನ್ನು ಹೊಂದುವ ನೀತಿಯನ್ನು ಜಾರಿಗೊಳಿಸಿದೆ. ಚೀನಾ ಅಧ್ಯಕ್ಷ ಜಿನ್ ಪಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಾಲಿಟ್ ಬ್ಯೂರೋ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಕ್ಸಿನ್ ಹುವಾ ಸಂಸ್ಥೆ ವರದಿ ಮಾಡಿದೆ.

ಕೇವಲ ಎರಡು ಮಕ್ಕಳ ನೀತಿಯಿಂದ ಜನರನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಆಧುನಿಕ ಚೀನಾದಲ್ಲಿ ಮಕ್ಕಳ ಲಾಲನೆ, ಪೋಷಣೆಗೆ ಅಧಿಕ ವೆಚ್ಚ ಮಾಡಬೇಕಾಗಿದೆ. ವಸತಿ, ಪಠ್ಯೇತರ ಚಟುವಟಿಕೆ, ಆಹಾರ, ಪ್ರವಾಸ ಎಲ್ಲವೂ ಖರ್ಚು, ವೆಚ್ಚಕ್ಕೆ ಹೆಚ್ಚುವರಿಯಾಗಿ ಸೇರ್ಪಡೆಯಾಗುತ್ತದೆ ಎಂದು ಎನ್ ವೈಯು ಶಾಂಘೈನ ಸಮಾಜಶಾಸ್ತ್ರಜ್ಞ ಯಿಫೈಲಿ ರಾಯಿಟರ್ಸ್ ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.