ನಿಯಮ ಮೀರಿ ಮಾರುಕಟ್ಟೆಯಲ್ಲಿ ಏಕಸ್ವಾಮ್ಯ : “ಅಲಿಬಾಬಾ’ಗೆ 20 ಸಾವಿರ ಕೋಟಿ ರೂ. ದಂಡ

ದೈತ್ಯ ಉದ್ಯಮಿ ಜ್ಯಾಕ್‌ ಮಾ ಕಂಪನಿ ವಿರುದ್ಧ ಚೀನಾ ಸರ್ಕಾರದ ಕ್ರಮ

Team Udayavani, Apr 10, 2021, 10:30 PM IST

ನಿಯಮ ಮೀರಿ ಮಾರುಕಟ್ಟೆಯಲ್ಲಿ ಏಕಸ್ವಾಮ್ಯ : “ಅಲಿಬಾಬಾ’ಗೆ 20 ಸಾವಿರ ಕೋಟಿ ರೂ. ದಂಡ

ಬೀಜಿಂಗ್‌: ಏಷ್ಯಾದ ಶ್ರೀಮಂತ ಉದ್ಯಮಿಗಳಲ್ಲೊಬ್ಬರಾದ ಜ್ಯಾಕ್‌ ಮಾ ಮಾಲೀಕತ್ವದ ಅಲಿಬಾಬಾ ಇ-ಮಾರುಕಟ್ಟೆ ಕಂಪನಿ ಸೇರಿದಂತೆ ಚೀನಾದ ದೈತ್ಯ ತಂತ್ರಜ್ಞಾನಾಧಾರಿತ ಕಂಪನಿಗಳು, ಅಲ್ಲಿನ ಸರ್ಕಾರದ ವಕ್ರದೃಷ್ಟಿಗೆ ಬಿದ್ದಿದೆ. ನಿಯಮಮೀರಿ ಆನ್‌ಲೈನ್‌ ಮಾರುಕಟ್ಟೆ ತಾಣ ಅಲಿಬಾಬಾ ಏಕಸ್ವಾಮ್ಯ ಸಾಧಿಸಿದೆ ಎಂದು ಹೇಳಿರುವ ಸರ್ಕಾರಿ ತನಿಖಾಸಂಸ್ಥೆ, ಆ ಕಂಪನಿಯ ಮೇಲೆ 20,776 ಕೋಟಿ ರೂ. ದಂಡ ಹೇರಿದೆ.

ಅಲಿಬಾಬಾ 2019ರಲ್ಲಿ ಮಾರಾಟ ಮಾಡಿರುವ ವಸ್ತುಗಳ ಒಟ್ಟು ಮೌಲ್ಯದ ಶೇ.4ರಷ್ಟನ್ನು ಈಗ ದಂಡದ ರೂಪದಲ್ಲಿ ತೆರಬೇಕಾಗಿದೆ! ಅಲಿಬಾಬಾದ ಆ್ಯಪ್‌ಗ್ಳ ಮೂಲಕ ಯಾವುದೇ ವ್ಯಾಪಾರಿ ವಸ್ತುಗಳನ್ನು ಮಾರಬೇಕಾದರೆ, ಆತ ಇನ್ನಾವುದೇ ಆ್ಯಪ್‌ಗ್ಳಲ್ಲಿ ತನ್ನ ವಸ್ತುಗಳನ್ನು ಮಾರಾಟಕ್ಕೆ ಇಟ್ಟಿರಬಾರದು. ಈ ರೀತಿಯ ನಿಯಮಗಳ ಮೂಲಕ ಅಲಿಬಾಬಾ ಏಕಸ್ವಾಮ್ಯ ಸಾಧಿಸಿದೆ.

ಇದನ್ನೂ ಓದಿ :ಉತ್ಪನ್ನ – ಸೇವೆಗಳಿಗೆ ನಕಲಿ ವಿಮರ್ಶೆ :16ಸಾವಿರ ಗ್ರೂಪ್‌ ಡಿಲೀಟ್ ಮಾಡಿದ‌ Facebook inc

ಇದು ಚೀನಾದ ಮಾರುಕಟ್ಟೆ ನಿಯಮಗಳಿಗೆ ವಿರುದ್ಧ ಎನ್ನುವುದು ಸರ್ಕಾರದ ವಾದ. ವಸ್ತುಸ್ಥಿತಿಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸರ್ಕಾರವನ್ನು ಮೀರಿ ಅಲ್ಲಿನ ತಂತ್ರಜ್ಞಾನಾಧಾರಿತ ಕಂಪನಿಗಳು ಬೆಳೆಯುತ್ತಿವೆ. ಅವುಗಳ ಜನಪ್ರಿಯತೆಯಿಂದ ಕಂಗಾಲಾಗಿರುವ ಸರ್ಕಾರ, ಇಂತಹ ಕಂಪನಿಗಳನ್ನು ಮಟ್ಟಹಾಕಲು ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹಲವರು ವಿಶ್ಲೇಷಿಸಿದ್ದಾರೆ. ಚೀನಾ ಸರ್ಕಾರದ ಹಲವು ನಡೆಗಳನ್ನು ಕಳೆದವರ್ಷ ಅಕ್ಟೋಬರ್‌ನಲ್ಲಿ ಅಲಿಬಾಬಾ ಸಹಸಂಸ್ಥಾಪಕ ಜ್ಯಾಕ್‌ ಮಾ ವಿರೋಧಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.