China: ನೈಸರ್ಗಿಕ ಅನಿಲಕ್ಕಾಗಿ 10, 520 ಮೀಟರ್‌ ಆಳದ ರಂಧ್ರ ಕೊರೆಯಲಿರುವ ಚೀನಾ


Team Udayavani, Jul 22, 2023, 7:14 AM IST

china drill

ಬೀಜಿಂಗ್‌: ನೆಲದ ಆಳದಲ್ಲಿ ಇರುವ ನೈಸರ್ಗಿಕ ಅನಿಲ ನಿಕ್ಷೇಪವನ್ನು ಪಡೆಯುವ ನಿಟ್ಟಿನಲ್ಲಿ ಚೀನಾ 10, 520 ಮೀಟರ್‌ ಆಳದ ರಂಧ್ರ ಕೊರೆಯಲು ಮುಂದಾಗಿದೆ. ಸಿಚುವಾನ್‌ ಪ್ರಾಂತ್ಯದಲ್ಲಿ ಚೈನಾ ಪೆಟ್ರೋಲಿಯಂ ಕಾರ್ಪೊರೇಷನ್‌ ಗುರುವಾರದಿಂದ ಈ ಕೆಲಸ ಆರಂಭಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆ ಕ್ಸಿನ್‌ಹುವಾ ವರದಿ ಮಾಡಿದೆ.

ಈ ವರ್ಷದ ಮೇನಲ್ಲಿ ಕ್ಸಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಇದೇ ಮಾದರಿಯ ರಂಧ್ರ ಕೊರೆದಿತ್ತು. ಸದ್ಯ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿ ಹಿಂದಿನದ್ದಕ್ಕಿಂತ ಆಳದ್ದಾಗಿರಲಿದೆ.
ಚೀನಾದ ಆಗ್ನೇಯ ಭಾಗದಲ್ಲಿ ಇರುವ ಸಿಚುವಾನ್‌ ಪ್ರಾಂತ್ಯದಲ್ಲಿ ಹೇರಳವಾಗಿ ನೈಸರ್ಗಿಕ ಅನಿಲದ ನಿಕ್ಷೇಪಗಳಿವೆ. ಚೀನಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಇದುವರೆಗೆ ಅದನ್ನು ಬಳಕೆ ಮಾಡಿಲ್ಲ. ಉಕ್ರೇನ್‌ ಯುದ್ಧ ಸೇರಿದಂತೆ ಹಲವು ಜಗತ್ತಿನ ರಾಜಕೀಯ ತಲ್ಲಣಗಳಿಂದಾಗಿ ದೇಶಿಯವಾಗಿಯೇ ಇಂಧನ ಕ್ಷೇತ್ರವನ್ನು ಬಲಪಡಿಸಿಕೊಂಡು ಇತರ ರಾಷ್ಟ್ರಗಳ ಮೇಲೆ ಅವಲಂಬನೆ ತಗ್ಗಿಸಿಕೊಳ್ಳುವ ನಿಟ್ಟಿನಲ್ಲಿ ಸಿಚುವಾನ್‌ನಲ್ಲಿ ಇಂಥ ಪ್ರಯೋಗಕ್ಕೆ ಮುಂದಾಗಿದೆ.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.