China ರಫ್ತು ಪ್ರಮಾಣ ಶೇ.7.5ರಷ್ಟು ಇಳಿಕೆ


Team Udayavani, Jun 8, 2023, 7:30 AM IST

china flag

ಬೀಜಿಂಗ್‌: ಕೊರೊನಾ ಬಿಕ್ಕಟ್ಟಿನ ಬಳಿಕ ಚೀನಾದ ಆರ್ಥಿಕ ಪುನಶ್ಚೇತನ ಮಂದಗತಿ ತಲುಪಿದ್ದು, ಈ ವರ್ಷ ಮೇನಲ್ಲಿ ಚೀನಾದ ರಫ್ತು ಪ್ರಮಾಣ ಶೇ.7.5ರಷ್ಟು ಕುಸಿತವಾಗಿದೆ. ಅಲ್ಲದೇ ಆಮದು ಪ್ರಮಾಣವೂ ಶೇ.4.5ರಷ್ಟು ಕಡಿಮೆಯಾಗಿದೆ. ಜಾಗತಿಕ ಬೇಡಿಕೆ ಪ್ರಮಾಣ ಇಳಿಮುಖ ಮತ್ತು ಬಡ್ಡಿದರ ಹೆಚ್ಚಳದ ಪ್ರಮಾಣವೂ ಈ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವೆಂದು ವರದಿಯೊಂದು ಬಹಿರಂಗಪಡಿಸಿದೆ. ಕಸ್ಟಮ್ಸ್‌ ವರದಿಗಳ ಪ್ರಕಾರ, ಏಪ್ರಿಲ್‌ನಲ್ಲಿ ಚೀನಾದ ರಫ್ತು ಪ್ರಮಾಣವು ಶೇ.8.5ರ ದಿಢೀರ್‌ ಏರಿಕೆಯನ್ನು ದಾಖಲಿಸಿತ್ತು.

ನಂತರದ ತಿಂಗಳಿನಲ್ಲಿ 283.5 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ. ಇದು ಕಳೆದ ವರ್ಷದ ಮೇ ತಿಂಗಳ ವರದಿಗೆ ಹೋಲಿಸಿದರೆ ಶೇ.7.5ರಷ್ಟು ಕಡಿಮೆಯಾದಂತಾಗಿದೆ. ಆಮದು ಪ್ರಮಾಣವೂ ಕೂಡ 217.7 ಶತಕೋಟಿ ಡಾಲರ್‌ಗೆ ತಲುಪಿದ್ದು, ಏಪ್ರಿಲ್‌ ತಿಂಗಳಿಗಿಂತಲೂ ಶೇ.7.9ರಷ್ಟು ಕಡಿಮೆಯಾಗಿದೆ. ಚೀನಾದ ಪ್ರತಿ ನಗರಗಳ ಸಮೀಕ್ಷೆಯ ಪ್ರಕಾರ 5 ಚೀನೀ ಯವಕರ ಪೈಕಿ ಓರ್ವ ನಿರೋದ್ಯೋಗಿ ಇದ್ದಾನೆಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಜನಸಂಖ್ಯೆಯಲ್ಲಿ ಹೆಜ್ಜೆ ಹಿಂದಿಟ್ಟ ಚೀನಾ, ಇದೇ ಪರಿಸ್ಥಿತಿ ಮುಂದುವರಿದರೆ ಆರ್ಥಿಕತೆಯಿಂದಲೂ ಹಿಂದೆ ಸರಿಯಬೇಕಾಗುತ್ತದೆ ಎನ್ನಲಾಗಿದೆ.

ಟಾಪ್ ನ್ಯೂಸ್

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

afghan currency

Finance: ಮೌಲ್ಯವರ್ಧನೆ ಕಂಡ ಆಫ್ಘನ್‌ ಕರೆನ್ಸಿ

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

DESERTS

Sahara: 8 ಲಕ್ಷ ವರ್ಷಗಳ ಹಿಂದೆ ಹಚ್ಚ ಹಸಿರಿನಿಂದ ಕೂಡಿದ್ದ ಸಹಾರಾ ಮರುಭೂಮಿ!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

1-asds

Asian Games ಬಾಕ್ಸಿಂಗ್‌: ಥಾಪ, ಸಂಜೀತ್‌ಗೆ ಆಘಾತ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.