9 ದಿನಗಳ ಬಳಿಕ ಚೀನಾ ಸೇನೆಯಿಂದ ಅಪಹೃತ ಬಾಲಕನ ಹಸ್ತಾಂತರ

ಸಿಯುಂಗ್ಲಾ ಪ್ರದೇಶದ ಲುಂಗ್ಟಾ ಜೋರ್ ಎಂಬಲ್ಲಿ ಚೀನಾ ಸೇನೆ 17ವರ್ಷದ ಮಿರಾಮ್ ನನ್ನು ಅಪಹರಿಸಿತ್ತು.

Team Udayavani, Jan 27, 2022, 3:35 PM IST

ಅರುಣಾಚಲ ಪ್ರದೇಶದ ಅಪಹೃತ ಬಾಲಕನನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ ಸೇನೆ

ನವದೆಹಲಿ: ಕಳೆದ 9 ದಿನಗಳ ಹಿಂದ ಅರುಣಾಚಲ ಪ್ರದೇಶದಿಂದ ಅಪಹರಿಸಲ್ಪಟ್ಟಿದ್ದ 17 ವರ್ಷದ ಬಾಲಕನನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಗುರುವಾರ(ಜನವರಿ ಜನವರಿ 27) ಭಾರತೀಯ ಸೇನೆಗೆ ಹಸ್ತಾಂತರಿಸಿದೆ.

ಇದನ್ನೂ ಓದಿ:ಒಳ ಉಡುಪಿನ ವಿಚಾರಕ್ಕೆ ದೇವರ ಪ್ರಸ್ತಾಪ : ನಟಿ ಶ್ವೇತಾ ತಿವಾರಿ ವಿರುದ್ಧ ಆಕ್ರೋಶ

ವೈದ್ಯಕೀಯ ಪರೀಕ್ಷೆ ಸೇರಿದಂತೆ ಕೆಲವೊಂದು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅರುಣಾಚಲದ ಬಾಲಕ ಮಿರಾಮ್ ಟಾರೋನ್ ನನ್ನು ಭಾರತಕ್ಕೆ ಹಸ್ತಾಂತರಿಸಲಾಯ್ತು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಜನವರಿ 18ರಂದು ಅರುಣಾಚಲ ಪ್ರದೇಶದ ಸಿಯುಂಗ್ಲಾ ಪ್ರದೇಶದ ಲುಂಗ್ಟಾ ಜೋರ್ ಎಂಬಲ್ಲಿ ಚೀನಾ ಸೇನೆ 17ವರ್ಷದ ಮಿರಾಮ್ ನನ್ನು ಅಪಹರಿಸಿತ್ತು. ನಾಪತ್ತೆಯಾಗಿರುವ ಅರುಣಾಚಲ ಪ್ರದೇಶದ ಬಾಲಕ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯಲ್ಲಿ ಪತ್ತೆಯಾಗಿರುವುದಾಗಿ ಚೀನಾ ಸೇನೆ ಜನವರಿ 23ರಂದು ತಿಳಿಸಿತ್ತು.

ಅರುಣಾಚಲ ಪ್ರದೇಶದ ಬಾಲಕ ಮಿರಾಮ್ ಟಾರೋನ್ ನನ್ನು ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಖಚಿತಪಡಿಸಿತ್ತು ಎಂದು ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದರು.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.