ಸಿನಿಮೀಯ ರೀತಿ ಕಾರಿನಲ್ಲಿ ಬಂದು ಕುರಿ ಕಳ್ಳತನ


Team Udayavani, Jul 15, 2022, 11:54 AM IST

5theft

ದೊಡ್ಡಬಳ್ಳಾಪುರ: “ತಿಥಿ’ ಸಿನಿಮಾ ರೀತಿ ವಾಹನದಲ್ಲಿ ಬಂದು ಕುರಿಗಳನ್ನು ಕದ್ದಿರುವ ಘಟನೆ ತಾಲೂಕಿನ ರಾಜ ಘಟ್ಟ ಗ್ರಾಮದಲ್ಲಿ ಬುಧವಾರ ತಡ ರಾತ್ರಿ ನಡೆದಿದೆ.

ಸಿನಿಮಾದಲ್ಲಿ ಯುವಕರು ಟ್ರ್ಯಾಕ್ಟರ್‌ನಲ್ಲಿ ಬಂದು ಕದ್ದರೆ, ಇಲ್ಲಿ ಕ್ವಾಲಿಸ್‌ ಕಾರಿನಲ್ಲಿ ಬಂದು ಕಳುವು ಮಾಡಲಾಗಿದೆ. ಸಿನಿಮಾದಲ್ಲಿ ಕುರಿಗಾಹಿಗಳು ಮೋಜು ಮಸ್ತಿ ಮಾಡುತ್ತಿದ್ದಾಗ ಕೃತ್ಯ ನಡೆದಿತ್ತು. ಆದರೆ, ಈ ಗ್ರಾಮದಲ್ಲಿ ಕುರಿ ಮಾಲೀಕರು ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಕ್ವಾಲಿಸ್‌ ಕಾರಿನಲ್ಲಿ ಬಂದ ಕಳ್ಳರು 15ಕ್ಕೂ ಹೆಚ್ಚು ಕುರಿ- ಮೇಕೆಗಳನ್ನು ಕದಿಯಲಾಗಿದೆ.

ರಾಜಘಟ್ಟ ಗ್ರಾಮದ ಓಬಳೇಶ್‌ ಅವರು ತಮ್ಮ ಕುರಿ-ಮೇಕೆ ಗಳನ್ನು ಮನೆಯ ಬಳಿಯಿರುವ ದೊಡ್ಡಿಯಲ್ಲಿ ಕೂಡಿ ಹಾಕಿ ಪ್ರವಾಸಕ್ಕೆ ತೆರಳಿದ್ದರು.

ಬುಧವಾರ ರಾತ್ರಿ 1 ಗಂಟೆಯ ಸಮಯದಲ್ಲಿ ಕಾರಲ್ಲಿ ಬಂದ ನಾಲ್ವರು ಕಳ್ಳರು ಕುರಿ-ಮೇಕೆಗಳನ್ನು ಕಳವು ಮಾಡಿದ್ದಾರೆ. ಶಬ್ದ ಕೇಳಿ ಓಬಳೇಶ್‌ ಅವರ ತಾಯಿ ಹೊರಬಂದು ನೋಡಿ ಕೂಗಿಕೊಂಡಿದ್ದು, ಓಬಳೇಶ್‌ ತಂಗಿ ಮಗ ಸೃಜನ್‌ ಆಟೋದಲ್ಲಿ ಬೆನ್ನತ್ತಲು ಪ್ರಯತ್ನಿಸಿದರಾದರು ಕಾರಲ್ಲಿದ್ದ ಕಳ್ಳರು ರಾಡ್‌ಗಳನ್ನು ತೋರಿಸಿ ಬೆದರಿಸಿದ್ದಾರೆ.

ಇದನ್ನೂ ಓದಿ: ಮಸೀದಿ ಅಧ್ಯಕ್ಷ ಅಯುಬ್‌ ಹತ್ಯೆ: ಮಸೀದಿ ಅಧ್ಯಕ್ಷ ಸ್ಥಾನ, ಆಸ್ತಿ ವಿಚಾರಕ್ಕೆ ಕೃತ್ಯ

ಕೂಡಲೇ ತಿಮ್ಮಸಂದ್ರ ಗ್ರಾಮದಲ್ಲಿ ಕಾರನ್ನು ಅಡ್ಡಗಟ್ಟುವಂತೆ ಸೃಜನ್‌ ಗ್ರಾಮಸ್ಥರಿಗೆ ಕರೆ ಮಾಡಿದ್ದು, ಈ ವೇಳೆ ಗ್ರಾಮಸ್ಥರು ತಡೆಯಲು ಮುಂದಾದರೂ ವೇಗವಾಗಿ ಕಾರನ್ನು ಚಲಾಯಿಸಿ ಪರಾರಿ ಯಾಗಿದ್ದಾರೆಂದು ಸೃಜನ್‌ ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.