ಜನಮನ್ನಣೆಗೆ ತಕ್ಕಂತೆ ಸರಕಾರದಿಂದ ಗೌರವ : ಅಪ್ಪು ನಿವಾಸದಲ್ಲಿ ಸಿಎಂ ಬೊಮ್ಮಾಯಿ


Team Udayavani, Nov 5, 2021, 8:30 PM IST

1-appu-home

ಬೆಂಗಳೂರು : ‘ಬರುವಂತಹ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಯಾವ ರೀತಿ ಜನ ಮನ್ನಣೆ, ಪ್ರೀತಿ ಇತ್ತು,ಅದಕ್ಕೆ ತಕ್ಕಂತೆ ಸರಕಾರ ಎಲ್ಲ ರೀತಿಯ ಗೌರವ ಕೊಡಲು ಸಿದ್ದವಿದೆ’ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಸಂಜೆ ಮುಖ್ಯಮಂತ್ರಿಗಳು ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ ಪತ್ನಿ ಅಶ್ವಿನಿ ಸೇರಿದಂತೆ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸಚಿವರಾದ ಆರ್ ಅಶೋಕ್ ಹಾಗೂ ಅಶ್ವಥ್ ನಾರಾಯಣ್ ಜೊತೆಯಲ್ಲಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ”ನಾವೆಲ್ಲರೂ ನಟ ಪುನೀತ್ ರಾಜ್ ಕುಮಾರ್ ಕಳೆದುಕೊಂದು ಇಂದಿಗೆ 8 ದಿನಗಳು ಆಯಿತು.
ಇಂದು ಅವರ ಕುಟುಂಬ ಸದಸ್ಯರಿಗೆ ನಾವೆಲ್ಲರೂ ಸಾಂತ್ವನ ಹೇಳಿದೇವು. ಮುಂದೆ ಆಗಬೇಕಿರುವ ಹಲವು ಕಾರ್ಯಕ್ರಮ ಗಳ ಬಗ್ಗೆ
ಅವರ ಕುಟುಂಬ ಸದಸ್ಯರು ಕುಳಿತು ಚರ್ಚೆ ಮಾಡಿ, ತೀರ್ಮಾನ ಮಾಡ್ತಿದ್ದಾರೆ” ಎಂದರು.

”ಪುನೀತ್ ರಾಜ್ ಕುಮಾರ್ ಕನ್ನಡದ ಆಸ್ತಿ,ಇವತ್ತು ಕೂಡ ಸಾರ್ವಜನಿಕರು ಅವರ ಸಮಾಧಿಯ ದರುಶನವನ್ನು ಪಡೆಯುತ್ತಿದ್ದಾರೆ.
ಕೆಲವು ಕಾರ್ಯಕ್ರಮಗಳು ಶಾಂತಿಯುತವಾಗಿ, ಸುಸೂತ್ರವಾಗಿ ನಡೆಸಲು ಸಹಕಾರ ಕೋರಿದ್ದಾರೆ. ಅದಕ್ಕೆ ಸಂಪೂರ್ಣ ಸರಕಾರ ಅವರ ಜೊತೆಗೆ ಇರುತ್ತದೆ” ಎಂದರು.

”ಸರಕಾರದ ಕ್ರಮಕ್ಕೆ ಅವರು ಭಾವನಾತ್ಮಕವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಅದು ನಮ್ಮ ಕರ್ತವ್ಯ, ಆ ಕರ್ತವ್ಯ ವನ್ನು ನಿಭಾಯಿಸಿದ್ದೇವೆ, ಅದರ ಜೊತೆಗೆ ಪ್ರೀತಿ ವಿಶ್ವಾಸ ಕೂಡ ಇದೆ ಅನ್ನೋದನ್ನು ಹೇಳಿದ್ದೇವೆ. ಬರುವಂತ ದಿನಗಳಲ್ಲಿ ಅಪ್ಪುಗೆ ಯಾವ ರೀತಿ ಜನ ಮನ್ನಣೆ, ಪ್ರೀತಿ ಇತ್ತು,ಅದಕ್ಕೆ ತಕ್ಕಂತೆ ಸರಕಾರ ಎಲ್ಲ ರೀತಿಯ ಗೌರವ ಕೊಡಲು ಸಿದ್ದವಿದೆ. ಇಡೀ ಕರ್ನಾಟಕ ಜನತೆ ನಿಮ್ಮ ಜೊತೆಗೆ ಇರುತ್ತದೆ ಎಂದು ಧೈರ್ಯ ಹೇಳಿದ್ದೇವೆ‌.” ಎಂದರು.

‘ಸದ್ಯ ಅಪ್ಪು ಕುಟುಂಬ ದುಃಖ ದಲ್ಲಿದೆ, ಹೀಗಾಗಿ ಬೇರೆ ಏನು ಚರ್ಚೆ ಮಾಡಿಲ್ಲ. ನವೆಂಬರ್ 16 ರ ನಂತರ ಇನ್ನೊಂದು ಬಾರಿ ಕುಳಿತು ಮಾತನಾಡುತ್ತೇವೆ’ ಎಂದು ತಿಳಿಸಿದರು.

‘ನವೆಂಬರ್ 16 ರ ನಂತರ ರಸ್ತೆಗೆ ಅಪ್ಪು ಹೆಸರು ನಾಮಕರಣ ಸೇರಿದಂತೆ ಮುಂದೆ ಏನೇಲ್ಲ ಮಾಡಬೇಕು ಎಂದು ಚರ್ಚಿಸಿ ನಿರ್ಧಾರ ಮಾಡುತ್ತೇವೆ’ ಎಂದರು.

ನವೆಂಬರ್ 16ಕ್ಕೆ ಫಿಲ್ಮ್ ಚೇಂಬರ್ ನವರು ಒಂದು ಕಾರ್ಯಕ್ರಮ ಮಾಡುತ್ತಿದ್ದಾರೆ,ಅದಕ್ಕೆ ಸರಕಾರದಿಂದ ಭದ್ರತೆ ಸೇರಿದಂತೆ ಅಗತ್ಯ ಸಹಕಾರ ಕೊಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ್ , ಚಿನ್ನೇಗೌಡ, ಎಸ್ ಎ ಗೋವಿಂದರಾಜ್, ಯುವರಾಜಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.